Webdunia - Bharat's app for daily news and videos

Install App

ಕಂಬಳಕ್ಕೆ ಬಿಬಿಎಂಪಿ ಅನುಮತಿ ಸಿಕ್ಕಿಲ್ಲ

Webdunia
ಶನಿವಾರ, 21 ಅಕ್ಟೋಬರ್ 2023 (21:00 IST)
ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಗಾರ್ಡನ್ ಸಿಟಿಯಲ್ಲಿ ಕಂಬಳ ಆಯೋಜಿಸಲಾಗ್ತಿದೆ. 150 ಕ್ಕೂ ಹೆಚ್ಚು ಕೋಣಗಳ ಜೋಡಿಗಳು ಈ ಸ್ಪರ್ಧೆಯಲ್ಲಿ ಭಾಗಿ ಸಾಧ್ಯತೆಯಿದೆ. ನವೆಂಬರ್ 24 -25 ರಂದು ನಗರದ ಅರಮನೆ ಮೈದಾನದಲ್ಲಿ ಕಂಬಳ ಆಯೋಜಿಸಲಾಗಿದೆ. ಹತ್ತು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ ಅಂತ ಸಮಿತಿ ಹೇಳಿಕೆ ನೀಡಿದೆ. ದಕ್ಷಿಣ ಕನ್ನಡ ಹಾಗೂ ಕರಾವಳಿ ಭಾಗದಲ್ಲಿ ಕಂಬಳ ಉತ್ಸವ ಪ್ರಸಿದ್ಧ ಪಡೆದಿದೆ. ಆಯೋಜನೆ ಸಮಿತಿ ಈಗಾಗಲೇ ಕಂಬಳಕ್ಕೆ ಗುದ್ದಲಿ ಪೂಜೆ ಮಾಡಿದೆ. ಕಳೆದ ಎರಡು ದಿನಗಳಿಂದ ಅರಮನೆ ಮೈದಾನದಲ್ಲಿ ಕಂಬಳ ಓಟಕ್ಕೆ ಟ್ಯ್ರಾಕ್ ರೆಡಿ ಮಾಡ್ತಿದೆ. ಆದ್ರೆ ಇದುವರೆಗೆ ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಪೊಲೀಸರ ಅನುಮತಿ ಸಿಕ್ಕಿಲ್ಲ. ಲಕ್ಷಾಂತರ ಜನ ಸೇರೋ ಮೇಳಕ್ಕೆ ಇದುವರೆಗೆ ಪಾಲಿಕೆಯಿಂದ ಅನುಮತಿ ಕೊಟ್ಟಿಲ್ಲ. ಇತ್ತ ಪಾಲಿಕೆ ಆಯುಕ್ತರನ್ನ ಕೇಳುದ್ರೆ ನಮ್ಮ ಬಳಿ ಅನುಮತಿ ಕೇಳಿಲ್ಲ ಅಂತಾರೆ. ಅನುಮತಿಗೆ ಮನವಿ ಮಾಡಿದ್ರೆ, ಜಾಗ ಪರಿಶೀಲನೆ ಮಾಡಿ ಕಾನೂನು ಪ್ರಕಾರ ಕ್ರಮ ಕೈಗೊಳ್ತೇವೆ ಅಂತ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments