Webdunia - Bharat's app for daily news and videos

Install App

ಮೋದಿ ದವಡೆಗೆ ಹೊಡೆಯಿರಿ ಎಂದ ಜೆಡಿಎಸ್ ಶಾಸಕನ ವಿರುದ್ಧ ಕೇಸ್ ದಾಖಲು

Webdunia
ಭಾನುವಾರ, 31 ಮಾರ್ಚ್ 2019 (10:49 IST)
ಅರಸೀಕೆರೆ : ಪ್ರಧಾನಿ ಮೋದಿಯ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರ ವಿರುದ್ಧ ಅರಸೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಅರಸೀಕೆರೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಶಿವಲಿಂಗೇಗೌಡ, ಮೋದಿಯವರನ್ನು ಟೀಕಿಸಿ ಭಾಷಣ ಮಾಡುವಾಗ, ಮೋದಿ ದವಡೆಗೆ ಹೊಡೆಯಿರಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಭಾರಿ ಸುದ್ದಿಯಾಗಿತ್ತು.


ಈ ರೀತಿ ಹೇಳಿಕೆ ನೀಡಿರುವುದಕ್ಕೆ ಶಾಸಕ ಶಿವಲಿಂಗೇಗೌಡ ಅವರ ವಿರುದ್ಧ ಅರಸೀಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಇದೀಗ ಶಾಸಕ ಶಿವಲಿಂಗೇಗೌಡ ತಾವು ಹಾಗೆ ಹೇಳಿಲ್ಲ. ಬಳಸಿದ ಪದ ತಪ್ಪಾಗಿರಬಹುದು ಎಂದು ಶಿವಲಿಂಗೇಗೌಡ ಸಮಜಾಯಿಷಿ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments