Webdunia - Bharat's app for daily news and videos

Install App

ಕ್ಷುಲ್ಲಕ ಕಾರಣ ಸಾವಿಗೀಡಾಯ್ತ?!

Webdunia
ಬುಧವಾರ, 27 ಅಕ್ಟೋಬರ್ 2021 (11:10 IST)
ಮೈಸೂರು : ಕ್ಷುಲ್ಲಕ ಕಾರಣಕ್ಕೆ ತನ್ನ ಸ್ನೇಹಿತನ ಕತ್ತು ಕೊಯ್ದ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಸೂರಳ್ಳಿ ಗ್ರಾಮದಲ್ಲಿ ನಡೆದಿದೆ.
ಘಟನೆ ನಡೆದು ಒಂದು ವಾರ ಕಳೆದರೂ ಆರೋಪಿಯನ್ನ ಪತ್ತೆಹಚ್ಚುವಲ್ಲಿ ಪೋಲೀಸರು ವಿಫಲರಾಗಿದ್ದಾರೆ. ದುಡ್ಡಿನ ವಿಚಾರಕ್ಕೆ ಮಹಾದೇವಸ್ವಾಮಿ ಮತ್ತು ರೇವಣ್ಣ ಎಂಬಾತನ ಮಧ್ಯೆ ಗಲಾಟೆ ನಡೆದಿತ್ತು, ಈ ಸಂಬಂಧ ಇಬ್ಬರ ಮಧ್ಯೆ ದ್ವೇಷವನ್ನೂ ಹುಟ್ಟಿಹಾಕಿತ್ತು, ಹೀಗಾಗಿ ಇದೇ ವಿಚಾರವಾಗಿ ಬ್ಲೇಡ್ನಿಂದ ರೇವಣ್ಣನ ಕತ್ತು ಕೊಯ್ದು ಮಹದೇವಸ್ವಾಮಿ ಕೊಲೆಗೈದು ಪರಾರಿಯಾಗಿದ್ದಾನೆ. ಸದ್ಯ ಹಲ್ಲೆಗೊಳಗಾಗಿರುವ ರೇವಣ್ಣ  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆದರೆ ಪೊಲೀಸರು ಮಾತ್ರ ಆರೋಪಿಯನ್ನ ಪತ್ತೆ ಹಚ್ಚಿಯೇ ಇಲ್ಲದಿರುವುದು ದುರಂತವಾಗಿದೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಮುಂದಿನ ಸುದ್ದಿ
Show comments