Webdunia - Bharat's app for daily news and videos

Install App

ಮೀಸಲಾತಿ ವಿಚಾರವಾಗಿ ಗಲಾಟೆ ಆಗಿದ್ದು ಬಿಜೆಪಿ ಕಾರಣ: ಎಚ್ ಡಿ ಕೆ

Webdunia
ಮಂಗಳವಾರ, 28 ಮಾರ್ಚ್ 2023 (21:10 IST)
ಚುನಾವಣಾ ಹೋಗಬೇಕು ಎಂದು ಎಲ್ಲರನ್ನೂ ತೃಪ್ತಿಪಡಿಸಬೇಕೆಂಬ ಪ್ರಯತ್ನದಲ್ಲಿ ಸರ್ಕಾರವಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.ಮೀಸಲಾತಿ ವಿಚಾರವಾಗಿ ಮಾತನಡಿದ ಅವರು ಮತ ಪಡೆಯೋದಕ್ಕೆ ಜಾತಿ ಜಾತಿಗಳ ನಡುವೆ ಸಂಘರ್ಷ ಮಾಡಿ ಸಮಾಜ ಒಡೆಯುವ ಕೆಲಸ ಮಾಡಬಾರದು.ಈ ರೀತಿಯ ವಾತವರಣ ನಿರ್ಮಾಣಕ್ಕೆ ಎರಡು ರಾಷ್ಟ್ರೀಯ ಪಕ್ಷ ಕಾರಣ ಮೀಸಲಾತಿ ವಿಚಾರದಲ್ಲಿ ಹುಡುಕಾಟ ಮಾಡ್ತಿದ್ದಾರೆ ಎಂದು ಹೇಳಿದರು.ಇನ್ನೂ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ ವಿಚಾರವಾಗಿ ಸ್ಪಂದಿಸಿ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು.ಯಾರು ಕರೆದುಕೊಂಡು ಹೋಗಿ ಕಲ್ಲು ಹೊಡಿದಿದ್ದಾರೆ ಅನ್ನೋದನ್ನು ನಾನು ಮಾತನಾಡೋಕೆ ಹೋಗಲ್ಲ.ಇಂತಹ ವಾತವರಣ ಸೃಷ್ಟಿ ಮಾಡಿರೋದು ಬಿಜೆಪಿ ಸರ್ಕಾರ.ಅವರೆ ಇದನ್ನ ಸರಿಪಡಿಸಿಕೊಳ್ಳಬೇಕು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments