Webdunia - Bharat's app for daily news and videos

Install App

ಮೀಸಲಾತಿ ವಿಚಾರವಾಗಿ ಗಲಾಟೆ ಆಗಿದ್ದು ಬಿಜೆಪಿ ಕಾರಣ: ಎಚ್ ಡಿ ಕೆ

Webdunia
ಮಂಗಳವಾರ, 28 ಮಾರ್ಚ್ 2023 (21:10 IST)
ಚುನಾವಣಾ ಹೋಗಬೇಕು ಎಂದು ಎಲ್ಲರನ್ನೂ ತೃಪ್ತಿಪಡಿಸಬೇಕೆಂಬ ಪ್ರಯತ್ನದಲ್ಲಿ ಸರ್ಕಾರವಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.ಮೀಸಲಾತಿ ವಿಚಾರವಾಗಿ ಮಾತನಡಿದ ಅವರು ಮತ ಪಡೆಯೋದಕ್ಕೆ ಜಾತಿ ಜಾತಿಗಳ ನಡುವೆ ಸಂಘರ್ಷ ಮಾಡಿ ಸಮಾಜ ಒಡೆಯುವ ಕೆಲಸ ಮಾಡಬಾರದು.ಈ ರೀತಿಯ ವಾತವರಣ ನಿರ್ಮಾಣಕ್ಕೆ ಎರಡು ರಾಷ್ಟ್ರೀಯ ಪಕ್ಷ ಕಾರಣ ಮೀಸಲಾತಿ ವಿಚಾರದಲ್ಲಿ ಹುಡುಕಾಟ ಮಾಡ್ತಿದ್ದಾರೆ ಎಂದು ಹೇಳಿದರು.ಇನ್ನೂ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ ವಿಚಾರವಾಗಿ ಸ್ಪಂದಿಸಿ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು.ಯಾರು ಕರೆದುಕೊಂಡು ಹೋಗಿ ಕಲ್ಲು ಹೊಡಿದಿದ್ದಾರೆ ಅನ್ನೋದನ್ನು ನಾನು ಮಾತನಾಡೋಕೆ ಹೋಗಲ್ಲ.ಇಂತಹ ವಾತವರಣ ಸೃಷ್ಟಿ ಮಾಡಿರೋದು ಬಿಜೆಪಿ ಸರ್ಕಾರ.ಅವರೆ ಇದನ್ನ ಸರಿಪಡಿಸಿಕೊಳ್ಳಬೇಕು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments