ಶೀರೂರು ಶ್ರೀಗಳು ಸಲ್ಲಿಸಿದ್ದ ಕೇವಿಯಟ್ ಅನೂರ್ಜಿತ

Webdunia
ಸೋಮವಾರ, 23 ಜುಲೈ 2018 (16:44 IST)
ಪಟ್ಟದ ದೇವರನ್ನು ಹಿಂದಿರುಗಿಸುವ ವಿಚಾರಕ್ಕೆ ಸಂಬಂಧಿಸಿದ 6 ಮಠಾಧೀಶರ ವಿರುದ್ಧ ಶೀರೂರು ಶ್ರೀಗಳು ಸಲ್ಲಿಸಿದ್ದ ಕೇವಿಯಟ್ ಅನೂರ್ಜಿತಗೊಂಡಿದೆ. ಕೇವಿಯಟ್ಗೆ 90 ದಿನಗಳ ಕಾಲಾವಕಾಶವಿದ್ದು, ಅವಧಿಯಲ್ಲಿ ಶಿರೂರು ಶ್ರೀ ಹಾಗೂ ಅವರ ಮಠದ ವಿರುದ್ಧ ಯಾರೂ ಮಾತನಾಡಬಾರದು. ಮತ್ತು ಶಿಷ್ಯ ಸ್ವೀಕಾರಕ್ಕಾಗಿ ಯಾರೂ ಒತ್ತಾಯ ಮಾಡುವಂತಿಲ್ಲ ಎಂದು ಹೆಳಲಾಗಿತ್ತು

ಪಟ್ಟದ ದೇವರನ್ನು ಕೊಡದಿದ್ದರೆ ಮಠಾಧೀಶರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಶೀರೂರು ಶ್ರೀಗಳು ತಿಳಿಸಿದದ್ದರು. ಇನ್ನು ವಿಚಾರಕ್ಕೆ ಸಂಬಂಧಿಸಿದಂತೆ  ಪ್ರಕರಣ ದಾಖಲಿಸಲು ಬುಧವಾರ ಬರುವುದಕ್ಕಾಗಿ ನ್ಯಾಯವಾದಿ ರವಿ ಕಿರಣ ಮುರುಡೇಶ್ವರ್ ಅವರಿಗೆ ಶೀರೂರು ಶ್ರಿಗಳು ತಿಳಿಸಿದ್ದರುಆದ್ರೆ ಶೀರೂರು ಶ್ರೀಗಳು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾರಣ ಅದು ಸಾಧ್ಯವಾಗಿರಲಿಲ್ಲ. ಇದೀಗ ಶೀರೂರು ಶ್ರೀಗಳ ಸಾವಿನಿಂದಾಗಿ ಸಹಜವಾಗಿಯೇ ಕೇವಿಯಟ್ ಅರ್ಜಿ ಅನೂರ್ಜಿತಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments