ಶೀರೂರು ಶ್ರೀಗಳು ಸಲ್ಲಿಸಿದ್ದ ಕೇವಿಯಟ್ ಅನೂರ್ಜಿತ

Webdunia
ಸೋಮವಾರ, 23 ಜುಲೈ 2018 (16:44 IST)
ಪಟ್ಟದ ದೇವರನ್ನು ಹಿಂದಿರುಗಿಸುವ ವಿಚಾರಕ್ಕೆ ಸಂಬಂಧಿಸಿದ 6 ಮಠಾಧೀಶರ ವಿರುದ್ಧ ಶೀರೂರು ಶ್ರೀಗಳು ಸಲ್ಲಿಸಿದ್ದ ಕೇವಿಯಟ್ ಅನೂರ್ಜಿತಗೊಂಡಿದೆ. ಕೇವಿಯಟ್ಗೆ 90 ದಿನಗಳ ಕಾಲಾವಕಾಶವಿದ್ದು, ಅವಧಿಯಲ್ಲಿ ಶಿರೂರು ಶ್ರೀ ಹಾಗೂ ಅವರ ಮಠದ ವಿರುದ್ಧ ಯಾರೂ ಮಾತನಾಡಬಾರದು. ಮತ್ತು ಶಿಷ್ಯ ಸ್ವೀಕಾರಕ್ಕಾಗಿ ಯಾರೂ ಒತ್ತಾಯ ಮಾಡುವಂತಿಲ್ಲ ಎಂದು ಹೆಳಲಾಗಿತ್ತು

ಪಟ್ಟದ ದೇವರನ್ನು ಕೊಡದಿದ್ದರೆ ಮಠಾಧೀಶರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಶೀರೂರು ಶ್ರೀಗಳು ತಿಳಿಸಿದದ್ದರು. ಇನ್ನು ವಿಚಾರಕ್ಕೆ ಸಂಬಂಧಿಸಿದಂತೆ  ಪ್ರಕರಣ ದಾಖಲಿಸಲು ಬುಧವಾರ ಬರುವುದಕ್ಕಾಗಿ ನ್ಯಾಯವಾದಿ ರವಿ ಕಿರಣ ಮುರುಡೇಶ್ವರ್ ಅವರಿಗೆ ಶೀರೂರು ಶ್ರಿಗಳು ತಿಳಿಸಿದ್ದರುಆದ್ರೆ ಶೀರೂರು ಶ್ರೀಗಳು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾರಣ ಅದು ಸಾಧ್ಯವಾಗಿರಲಿಲ್ಲ. ಇದೀಗ ಶೀರೂರು ಶ್ರೀಗಳ ಸಾವಿನಿಂದಾಗಿ ಸಹಜವಾಗಿಯೇ ಕೇವಿಯಟ್ ಅರ್ಜಿ ಅನೂರ್ಜಿತಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬುದಾಬಿಯಿಂದ ಸೇಫ ಆಗಿ ಕರ್ನಾಟಕದಲ್ಲಿ ಲ್ಯಾಂಡ್ ಆದ ಕನ್ನಡಿಗರು

Karnataka Weather: ಇಂದು ಮತ್ತಷ್ಟು ಬಿಸಿಯಾಗಿರಲಿದೆ ವಾತಾವರಣ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಮುಂದಿನ ಸುದ್ದಿ
Show comments