Webdunia - Bharat's app for daily news and videos

Install App

ಸಿಬಿಐ ತಂಡದಿಂದ ಪೊಲೀಸ್ ಆಯುಕ್ತರ ಭೇಟಿ

Webdunia
ಮಂಗಳವಾರ, 28 ಏಪ್ರಿಲ್ 2015 (09:37 IST)
ನಿಗೂಢವಾಗಿ ಸಾವನ್ನಪ್ಪಿದ ಐಎಎಸ್ ಅಧಿಕಾರಿ ಡಿಕೆ ರವಿ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್‍ಪಿ ಬಾಲಾ ನೇತೃತ್ವದ ಸಿಬಿಐ ಅಧಿಕಾರಿಗಳ ತಂಡ ಸೋಮವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಮತ್ತು ನಗರ ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ ಅವರನ್ನು ಭೇಟಿ ಮಾಡಿತು.

ತಮಗೆ ಉಳಿದುಕೊಳ್ಳಲು ಕ್ವಾಟ್ರಸ್, ಕಂಪ್ಯೂಟರ್, ವೈಫೈ ಹಾಗೂ ವಾಹನ ಮತ್ತು ತನಿಖೆಗೆ ಸಹಾಯ ಮಾಡಲು ಓರ್ವ ಅಧಿಕಾರಿಯನ್ನು ಒದಗಿಸಿಕೊಡುವಂತೆ ನಗರ ಪೊಲೀಸ್ ಆಯುಕ್ತರಲ್ಲಿ ತಂಡ ಕೇಳಿಕೊಂಡಿದೆ.
 
ಕಾನೂನು ರೀತಿಯಲ್ಲಿ ಸಿಬಿಐ ತಂಡಕ್ಕೆ ನೀಡಬಹುದಾದ ಎಲ್ಲಾ ಸೌಲಭ್ಯಗಳನ್ನು ನಗರ ಪೊಲೀಸ್ ಕಮಿಷನರ್ ಕೂಡಾ ತುರ್ತು ಆದೇಶ ಸಹ ನೀಡಿದ್ದಾರೆ. 
 
ಕಳೆದ ವಾರ ತನಿಖೆಯನ್ನು ಪ್ರಾರಂಭಿಸಿರುವ ತಂಡ ಇಲ್ಲಿಯವರೆಗೆ ರವಿಯವರ ಮಾವ ಹನುಮಂತರಾಯಪ್ಪ ಅವರನ್ನ ಭೇಟಿ ಮಾಡಿದ್ದು ಬಿಟ್ಟರೆ ತನಿಖೆಯಲ್ಲಿ ಇನ್ಯಾವ ಪ್ರಗತಿ ಕಂಡುಬಂದಿಲ್ಲ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments