Webdunia - Bharat's app for daily news and videos

Install App

ಸಿಸಿಬಿ( ಕೇಂದ್ರ ಅಪರಾಧ ಪತ್ತೆ ದಳ) ಪೊಲೀಸರು ದಾಳಿ ನಡೆಸಿ ದರೋಡೆಗೆ ಯತ್ನ

Webdunia
ಶನಿವಾರ, 13 ನವೆಂಬರ್ 2021 (21:38 IST)
fir

ಎಚ್.ಎ.ಎಲ್ ಠಾಣೆಯಲ್ಲಿ ಪ್ರಕರಣ ಕುರಿತು ವಿಚಾರಣೆ ನಡೆಯುತ್ತಿದೆ ಎನ್ನುವ ಮಾಹಿತಿ ಹೊರಬಿದ್ದಿದೆ.
 
ಎಚ್.ಎ.ಎಲ್( ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್) ಬಳಿ ಹೊಂಚು ಹಾಕಿ ದರೋಡೆ ಮಾಡಲು ನಾಲ್ವರ ದರೊಡೆಕೋರರ ತಂಡ ಸಜ್ಜಾಗಿತ್ತು. ಅಯ್ಯಪ್ಪ ಅಲಿಯಾಸ್  ಅಯ್ಯ ಎನ್ನುವವನು ಈ ಹಿಂದೆಯೇ ಬೊಮ್ಮನಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ. ಅಜಯ್, ಅಕ್ಷಯ್, ನವೀನ್ ಎಂಬ ಮೂವರನ್ನು ಜೊತೆಗೆ ಸೇರಿಸಿಕೊಂಡು ದರೋಡೆಗೆ ಮುಂದಾಗಿದ್ದ ಎಂದು ಸಿಸಿಬಿ ಹಿರಿಯ ಪೋಲಿಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಈ ಕುರಿತು ಮಾಹಿತಿ ಪಡೆದು ದಾಳಿ ನಡೆಸಿದ ಸಿಸಿಬಿ ಪೊಲೀಸ್ ಸಿಬ್ಬಂದಿ ದರೋಡೆಕೋರರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸುತ್ತಿದ್ದ ಲಾಂಗು ಮಚ್ಚು‌ ವಶಕ್ಕೆ ಪಡೆದುಕೊಂಡು, ಎಚ್ ಎ ಎಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ವಿಚಾರಣೆ ನೆಡೆಸಲಾಗುತ್ತಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments