ಸಿಸಿಬಿ ಪೊಲೀಸರು ತನಿಖೆ ಮಾಡ್ತಿದ್ದಾರೆ

Webdunia
ಶನಿವಾರ, 16 ಸೆಪ್ಟಂಬರ್ 2023 (17:40 IST)
ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಪ್ರತಿಕ್ರಿಯಿಸಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಲ್ಲಿವರೆಗೂ ಒಟ್ಟು 7 ಜನ ಆರೋಪಿಗಳ ಬಂಧಿಸಲಾಗಿದೆ.. ಸಿಸಿಬಿ ಪೊಲೀಸರು ತನಿಖೆ ಮಾಡ್ತಾ ಇದಾರೆ. ತನಿಖಾ ಹಂತದಲ್ಲಿರುವಾಗ ಯಾವುದೇ ಮಾಹಿತಿ ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ಜನರ ಸಾವಿಗೆ ಕಾರಣವಾಗಿದ್ದ ನರಹಂತಕ ಹುಲಿ ಕೊನೆಗೂ ಸೆರೆ: ಡಿಎನ್‌ಎ ಪರೀಕ್ಷೆ ಸೂಚನೆ

Karnataka Weather:ರಾಜ್ಯದಾದ್ಯಂತ ಒಣ ಹವೆ, ದಕ್ಷಿಣ ಒಳನಾಡಿನಲ್ಲಿ ಮಳೆ ನಿರೀಕ್ಷೆ

Vote Chori: ಕೆಪಿಸಿಸಿಯಿಂದ 1.12 ಕೋಟಿ ಸಹಿ ಸಂಗ್ರಹ, ನಾಳೆಯೇ ಹೈಕಮಾಂಡ್‌ಗೆ ಸಲ್ಲಿಕೆ

ಟ್ರಬಲ್ ಶೂಟರ್‌ಗೆ ಕಸದ ಮಾಫಿಯಾ ತಡೆಯಲು ಸಾಧ್ಯವಾಗುತ್ತಿಲ್ಲ: ಡಿಕೆಶಿ ಕಾಲೆಳೆದ ಅಶೋಕ್‌

ಸಿದ್ದರಾಮಯ್ಯ ಸರ್ಕಾರ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟಿದೆ: ಕುಮಾರಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments