Webdunia - Bharat's app for daily news and videos

Install App

ಬೆಂಗಳೂರಿನ ಕುಖ್ಯಾತ ರೌಡಿ ಬಲರಾಮನ ಸಹಚರ ಮುಲಾಮನನ್ನು ಬಂಧಿಸಿದ ಸಿಸಿಬಿ ಪೊಲೀಸರು

Webdunia
ಬುಧವಾರ, 26 ಡಿಸೆಂಬರ್ 2018 (10:39 IST)
ಬೆಂಗಳೂರು : ಇಂದು ನಸುಕಿನ ಜಾವ ಬೆಂಗಳೂರಿನ ಕುಖ್ಯಾತ ರೌಡಿ ಬಲರಾಮನ ಸಹಚರ  ಮುಲಾಮ ಅಲಿಯಾಸ್ ಲೋಕೇಶ್ ನನ್ನು ಮತ್ತೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ಇತ್ತೀಚೆಗೆ ಮುಲಾಮನ ವಿರುದ್ಧ ಎರಡು ಜೀವ ಬೆದರಿಕೆ ಕೇಸ್ ದಾಖಲಾಗಿತ್ತು. ಮುಲಾಮ ಭೂಮಿ ಕಬಳಿಸಲು ಹೋಗಿ ಕೊಲೆ ಬೆದರಿಕೆ ಹಾಕಿದ್ದನು. ಮುಲಾಮನ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವಾರು ಪ್ರಕರಣಗಳು ದಾಖಲಾಗಿವೆ.


ಈ ಹಿನ್ನಲೆಯಲ್ಲಿ ಇಂದು ನಸುಕಿನ ಜಾವ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸ್, ದೇವನಹಳ್ಳಿ ಏರ್‌ಪೋರ್ಟ್ ಬಳಿ ಕುಖ್ಯಾತ ರೌಡಿ ಮುಲಾಮನನ್ನ ಅರೆಸ್ಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments