Webdunia - Bharat's app for daily news and videos

Install App

ಕುಶಾಲನಗರದಲ್ಲಿ ಕಳೆಗಟ್ಟಿದ ಸಂಭ್ರಮ; ಕಾರಣ ಏನು?

Webdunia
ಬುಧವಾರ, 27 ಫೆಬ್ರವರಿ 2019 (18:41 IST)
ಕುಶಾಲ ನಗರದ ಜನರು ಇಂದು ಅತೀವ ಸಂಭ್ರಮದಲ್ಲಿದ್ದಾರೆ. ತಮ್ಮ ಬೇಡಿಕೆ ಈಡೇರಿಕೆ ಆಗಿದ್ದರಿಂದಾಗಿ ಫುಲ್ ಖುಷ್ ಆಗಿದ್ದಾರೆ.

ಸರ್ಕಾರ ಹೊಸ ತಾಲ್ಲೂಕು ಘೋಷಣೆ ಮಾಡಿರುವ ಬೆನ್ನಲ್ಲೇ ಕುಶಾಲನಗರದಲ್ಲಿ ಸಂಭ್ರಮಾಚರಣೆ ಮಾಡಲಾಗಿದೆ.
ಕಳೆದ ಹತ್ತು ವರ್ಷಗಳಿಂದ  ಕುಶಾಲನಗರವನ್ನ ಕಾವೇರಿ ತಾಲೂಕು ಮಾಡಬೇಕೆಂದು ಹೋರಾಟ ಮಾಡಲಾಗಿತ್ತು.
ಇದೀಗ ರಾಜ್ಯದಲ್ಲಿ ಮತ್ತೆ  ಹೊಸ 5 ತಾಲ್ಲೂಕು ಘೋಷಣೆ ಮಾಡಲಾಗಿದೆ. ಕುಶಾಲನಗರ ಕಾವೇರಿ ತಾಲ್ಲೂಕು ಘೋಷಣೆ ಮಾಡಿವ ಕ್ರಮವನ್ನ ಸ್ವಾಗತಿಸಿ  ಸಂಭ್ರಮ ಪಡಲಾಯಿತು.

ಕುಶಾಲನಗರ ಕಾವೇರಿ ತಾಲೂಕು ಹೋರಾಟಗಾರರಿಂದ ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.
ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷ ವಿ.ಪಿ ಶಶಿಧರ್ ನೇತೃತ್ವದಲ್ಲಿ  ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments