Webdunia - Bharat's app for daily news and videos

Install App

ರಾಜ್ಯದ ಪ್ರವಾಹ ಪರಿಹಾರದ ವರದಿಯನ್ನು ಕೇಂದ್ರ ತಿರಸ್ಕರಿಸಿಲ್ಲ-ಸಿಎಂ ಬಿಎಸ್ ವೈ ಸ್ಪಷ್ಟನೆ

Webdunia
ಶುಕ್ರವಾರ, 4 ಅಕ್ಟೋಬರ್ 2019 (11:32 IST)
ಬೆಳಗಾವಿ : ರಾಜ್ಯದ ಪ್ರವಾಹ ಪರಿಹಾರದ ವರದಿಯನ್ನು ಕೇಂದ್ರ ತಿರಸ್ಕರಿಸಿಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.




ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಪ್ರಸ್ತಾಪ ಮತ್ತು ಕೇಂದ್ರ ತಂಡದ ವರದಿ ತಾಳೆಯಾಗ್ತಿಲ್ಲ. ಈ ಕಾರಣಕ್ಕೆ ಪರಿಶೀಲಿಸಬೇಕಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದಕ್ಕಾಗಿ ನಮ್ಮ ಇಬ್ಬರು  ಅಧಿಕಾರಿಗಳನ್ನ ದೆಹಲಿಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.


ಈಗಾಗಲೇ ಕೇಂದ್ರದ ಎಲ್ಲಾ ಸಚಿವರೊಂದಿಗೆ ಮಾತನಾಡಿದ್ದೇನೆ. ಮೂರ್ನಾಲ್ಕು ದಿನದಲ್ಲಿ ಪರಿಹಾರದ ಹಣ ಬಿಡಗಡೆಯಾಗಲಿದೆ. ರಾಜ್ಯದ ಬೊಕ್ಕಸ ಖಾಲಿಯಾಗಿಲ್ಲ. ಖಾಲಿಯಾಗಿದ್ದರೆ ಪರಿಹಾರ ನೀಡಲು ಆಗುತ್ತಿರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments