ಕೇಂದ್ರದ ರೂ. 1200 ಕೋಟಿ ನೆರೆ ಪರಿಹಾರದ ಕುರಿತು ಸದಾನಂದಗೌಡರು ಹೇಳಿದ್ದೇನು?

Webdunia
ಶನಿವಾರ, 5 ಅಕ್ಟೋಬರ್ 2019 (10:28 IST)
ಕೊಪ್ಪಳ : ಕೇಂದ್ರದಿಂದ ರೂ 1200 ಕೋಟಿ ಪ್ರವಾಹ ಪರಿಹಾರ ವಿಚಾರ ರೂ.1200 ಕೋಟಿ ದೊಡ್ಡ ಮೊತ್ತ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿದ್ದಾರೆ.




ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣವನ್ನು ಒಮ್ಮೆಲೆ ಶೇಖರಿಸಿಕೊಂಡು ಏನೂ ಮಾಡೋಕೆ ಆಗಲ್ಲ. ಹಂತ ಹಂತವಾಗಿ ಹಣ ಕೊಡಬೇಕಿದೆ. ಇದು ಮಧ್ಯಂತರ ಪರಿಹಾರ ಇನ್ನಷ್ಟು ಹಣ ಬಿಡುಗಡೆಯಾಗೋ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.



ಅಲ್ಲದೇ ದೇಶದ 9 ರಾಜ್ಯಗಳಲ್ಲಿ ನೆರೆ ಬಂದಿದೆ. ಮೊದಲು ಕರ್ನಾಟಕಕ್ಕೆ ಪರಿಹಾರ ಬಿಡುಗಡೆಯಾಗಿದೆ. ಅತ್ಯಂತ ಜಾಗರೂಕತೆಯಿಂದ ಪರಿಹಾರ ಬಿಡುಗಡೆ ಮಾಡಿದ್ದಾರೆ. ಹಿಂದೆ ಪರಿಹಾರ ಘೋಷಣೆಯಾದ ಹಣ ನುಂಗಿದ್ದನ್ನು ಕಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

ಮುಂದಿನ ಸುದ್ದಿ
Show comments