Webdunia - Bharat's app for daily news and videos

Install App

ಕೇಂದ್ರದ ರೂ. 1200 ಕೋಟಿ ನೆರೆ ಪರಿಹಾರದ ಕುರಿತು ಸದಾನಂದಗೌಡರು ಹೇಳಿದ್ದೇನು?

Webdunia
ಶನಿವಾರ, 5 ಅಕ್ಟೋಬರ್ 2019 (10:28 IST)
ಕೊಪ್ಪಳ : ಕೇಂದ್ರದಿಂದ ರೂ 1200 ಕೋಟಿ ಪ್ರವಾಹ ಪರಿಹಾರ ವಿಚಾರ ರೂ.1200 ಕೋಟಿ ದೊಡ್ಡ ಮೊತ್ತ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿದ್ದಾರೆ.




ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣವನ್ನು ಒಮ್ಮೆಲೆ ಶೇಖರಿಸಿಕೊಂಡು ಏನೂ ಮಾಡೋಕೆ ಆಗಲ್ಲ. ಹಂತ ಹಂತವಾಗಿ ಹಣ ಕೊಡಬೇಕಿದೆ. ಇದು ಮಧ್ಯಂತರ ಪರಿಹಾರ ಇನ್ನಷ್ಟು ಹಣ ಬಿಡುಗಡೆಯಾಗೋ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.



ಅಲ್ಲದೇ ದೇಶದ 9 ರಾಜ್ಯಗಳಲ್ಲಿ ನೆರೆ ಬಂದಿದೆ. ಮೊದಲು ಕರ್ನಾಟಕಕ್ಕೆ ಪರಿಹಾರ ಬಿಡುಗಡೆಯಾಗಿದೆ. ಅತ್ಯಂತ ಜಾಗರೂಕತೆಯಿಂದ ಪರಿಹಾರ ಬಿಡುಗಡೆ ಮಾಡಿದ್ದಾರೆ. ಹಿಂದೆ ಪರಿಹಾರ ಘೋಷಣೆಯಾದ ಹಣ ನುಂಗಿದ್ದನ್ನು ಕಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments