Webdunia - Bharat's app for daily news and videos

Install App

ರಾಜ್ಯದ ಕೊರೊನಾ ಸ್ಥಿತಿ ಅಧ್ಯಯನ ನಡೆಸಲು ಕೇಂದ್ರದ ತಂಡ ಭೇಟಿ

Webdunia
ಮಂಗಳವಾರ, 7 ಜುಲೈ 2020 (10:04 IST)
Normal 0 false false false EN-US X-NONE X-NONE

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೆಚ್ಚಳ ಹಿನ್ನಲೆಯಲ್ಲಿ  ಕೇಂದ್ರದ ತಂಡ ರಾಜ್ಯಕ್ಕೆ ಆಗಮಿಸುತ್ತಿದೆ.
 


ಕೇಂದ್ರದ ಐವರು ತಂಡದಿಂದ ಭೇಟಿ ನೀಡಲಿದ್ದು, ರಾಜ್ಯದ ಕೊರೊನಾ ಸ್ಥಿತಿ ಬಗ್ಗೆ 2 ದಿನ ಅಧ್ಯಯನ ನಡೆಸಲಿದ್ದಾರೆ. ಬಳಿಕ ಕೇಂದ್ರದ ತಂಡ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಹಾಗೇ ಕೇಂದ್ರದ ತಂಡ ಅಧ್ಯಯನಕ್ಕೂ ಮುನ್ನ ಸಿಎಂ ಜೊತೆ ಕೊರೊನಾ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಲಿದ್ದು,  ರಾಜ್ಯದ ಪರಿಸ್ಥಿತಿ ಅಧ್ಯಯನ ಬಳಿಕ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ವರದಿ  ಸಲ್ಲಿಸಲಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments