Select Your Language

Notifications

webdunia
webdunia
webdunia
webdunia

ಕೇಂದ್ರದ್ದು ರೈತ, ಮಹಿಳೆ, ಯುವಜನತೆ ವಿರೋಧಿ ಬಜೆಟ್

ಕೇಂದ್ರ ಬಜೆಟ್
ಬೆಂಗಳೂರು , ಶುಕ್ರವಾರ, 5 ಜುಲೈ 2019 (20:33 IST)
ಕೇಂದ್ರ ಸರಕಾರ ಮಂಡನೆ ಮಾಡಿರುವ ಬಜೆಟ್ ನಲ್ಲಿ ರೈತರು ಹಾಗೂ ನಿರುದ್ಯೋಗಿಗಳನ್ನು ಕಡೆಗಣಿಸಲಾಗಿದೆ. ಹೀಗಾಗಿ ಬಿಜೆಪಿ ಇವರ ವಿರೋಧ ಪಕ್ಷ ಎಂಬುದನ್ನು ಸಾಬೀತುಪಡಿಸಿದೆ ಎಂದು ಮಾಜಿ ಸಿಎಂ ಟೀಕೆ ಮಾಡಿದ್ದಾರೆ.

ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿಯೂ ಆಗಿರುವ ಸಿದ್ದರಾಮಯ್ಯ, ಕೇಂದ್ರ ಸರಕಾರದ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಸರಕಾರದ ಸಾಧನೆ ಮರೆತು ಪ್ರಚಾರಕ್ಕೆ ಮರುಳಾಗಿ ಜನತೆ ಮತ ಹಾಕಿದ್ರೆ ಏನಾಗುತ್ತೆ ಅನ್ನೋದಕ್ಕೆ ಕೇಂದ್ರ ಬಜೆಟ್ ಸಾಕ್ಷಿಯಾಗಿದೆ.

ಮಹಿಳೆಯರು, ರೈತರು ಹಾಗೂ ನಿರುದ್ಯೋಗದಂತಹ ಸಮಸ್ಯೆಗಳನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ಮರೆತಿದೆ ಎಂದು ಟೀಕೆ ಮಾಡಿದ್ರು.



Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಬಜೆಟ್ ನಿಂದ ನವ ಭಾರತ ನಿರ್ಮಾಣ ಎಂದೋರಾರು?