ನೆರೆ ಪರಿಹಾರ : ಕೇಂದ್ರ ಸರಕಾರ ಇಷ್ಟು ಹಣ ಕೊಡಲೇಬೇಕು ಅಂದ ಕಾಂಗ್ರೆಸ್

Webdunia
ಶನಿವಾರ, 5 ಅಕ್ಟೋಬರ್ 2019 (14:23 IST)
ಕೇಂದ್ರ ಸರ್ಕಾರದಿಂದ ನೆರೆ ಪರಿಹಾರ ಬಿಡುಗಡೆ ಮಾಡಲಾಗಿದೆ. ಆದರೆ ಕೇಂದ್ರ ಕನಿಷ್ಠ ಪಕ್ಷ ರಾಜ್ಯಕ್ಕೆ 5 ಸಾವಿರ ಕೋಟಿ ಬಿಡುಗಡೆ ಮಾಡಬೇಕು.

ಹೀಗಂತ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಆಗ್ರಹ ಮಾಡಿದ್ದಾರೆ.

ರಾಜ್ಯದಲ್ಲಿ ಸಾವಿರಾರು ಕೋಟಿ ರೂಪಾಯಿಯಷ್ಟು ಆಸ್ತಿ - ಪಾಸ್ತಿ ಹಾಳಾಗಿದ್ದು, ನೆರೆಗೆ ರಾಜ್ಯದ ಜನ ಸಿಲುಕಿ ಎರಡುವರೆ ತಿಂಗಳಾಗಿದೆ. ಆದರೆ ರಾಜ್ಯ ಸರ್ಕಾರ ನೀಡಿದ ಪರಿಹಾರ ಸಂತ್ರಸ್ಥರಿಗೆ ತಲುಪಿಲ್ಲ. ಜನ ಬೀದಿಪಾಲಾಗುತ್ತಿದ್ದಾರೆ.

ಆದರೆ ಇದೀಗ ಕೇಂದ್ರ ಸರ್ಕಾರ 1200 ಕೋಟಿ ಬಿಡುಗಡೆ ಮಾಡಿದೆ. ಕನಿಷ್ಠ 5 ಸಾವಿರ ಕೋಟಿ ರೂ. ಹಣವನ್ನಾದರೂ ಬಿಡುಗಡೆ ಮಾಡಬೇಕು.

ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಇಷ್ಟೊಂದು ನೆರೆ ಬರದಿದ್ದರೂ 16 ಸಾವಿರ ಕೋಟಿ ಬಿಡುಗಡೆ ಮಾಡಿತ್ತು. ಜನ ಇಷ್ಟೊಂದು ಕಷ್ಟದಲ್ಲಿದ್ದಾಗ ರಾಜ್ಯ ಸರ್ಕಾರ ಕ್ರೀಯಾಶೀಲವಾಗಬೇಕಿತ್ತು ಎಂದು ಲೇವಡಿ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments