Webdunia - Bharat's app for daily news and videos

Install App

ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡ್ತಿದೆ

Webdunia
ಗುರುವಾರ, 15 ಜೂನ್ 2023 (17:49 IST)
ಕೇಂದ್ರ ಸರ್ಕಾರದ ಹತ್ತಿರ ಅಕ್ಕಿ ದಾಸ್ತಾನು ಇರುತ್ತೆ. ಆದರೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡ್ತಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾರ್ಲಿಮೆಂಟ್ ಚುನಾವಣೆಗೆ ಕಾಂಗ್ರೆಸ್ ಪ್ರಬಲ ಆಗುತ್ತೆ ಅಂತ ಭಯ ಅವರಿಗೆ ಇದೆ. ಬಿಜೆಪಿ ನಾಯಕರಿಗೆ ಜನರ ಮೇಲೆ ಕಾಳಜಿ ಇದ್ದರೆ ಕೇಂದ್ರಕ್ಕೆ ಹೋಗಿ ಕೇಳಬೇಕಿತ್ತು. ನಮ್ಮ ಸರ್ಕಾರ ಏಳು ಕೆಜಿ ಅಕ್ಕಿ ಕೊಟ್ಟಿರುವುದನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿದ್ರು. ಕೇಂದ್ರ ಸರ್ಕಾರ ಯಾರದ್ದು..? ನಾವು ಮಾಡುವ ಕಾರ್ಯಕ್ರಮಕ್ಕೆ ಕೇಂದ್ರದ ಜೊತೆ ಕೇಳ್ಬೇಕಾ..? ಬಿಜೆಪಿಯವರು ಯಡಬಿಡಂಗಿಗಳು ಇದು ಅವರಿಗೆ ಗೊತ್ತಾಗಲ್ಲ. ಸೋಲಿನ ಹತಾಶೆಯಿಂದ ಏನ್ ಮಾತಾಡ್ತಾರೆ ಅಂತ ಅವರಿಗೆ ಗೊತ್ತಾಗಲ್ಲ. ಅವರಿಗೆ ಅವರೇ ಸೋಲಿಸಿದ್ದಾರೆ ಅಂತ ಹತಾಶೆ ಆಗಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments