Webdunia - Bharat's app for daily news and videos

Install App

ಸ್ವಚ್ಛ ಭಾರತ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಹೆಜ್ಜೆ

Webdunia
ಶುಕ್ರವಾರ, 1 ಅಕ್ಟೋಬರ್ 2021 (18:27 IST)
ಸ್ವಚ್ಛ ಭಾರತ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಹೆಜ್ಜೆ  ಮುಂದಿಟ್ಟಿದೆ. ಸ್ಪಚ್ಛ ಭಾರತ್ ಅರ್ಬನ್ ಮಿಷನ್-2.0ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ಕೊಟ್ಟಿದ್ದಾರೆ. ಅಮೃತ ಮಿಷನ್ 2.O ಯೋಜನೆ ಉದ್ಘಾಟನೆ ಮಾಡಲಾಗಿದೆ.ಅರ್ಬನ್ ಮಿಷನ್-2.0ಯಿಂದ ತ್ಯಾಜ್ಯನ ನಿರ್ವಹಣೆಗೆ ಒತ್ತು ಕೊಡಲಾಗಿದೆ. ದೇಶದ  ಪ್ರತಿ ನಗರಕ್ಕೆ ಕುಡಿಯಲು ಶುದ್ಧ ನೀರು ಪೂರೈಕೆ ಮಾಡುವ ಗುರಿ ಹೊಂದಲಾಗಿದೆ. ಇನ್ನೂ ನಗರಗಳಲ್ಲಿ ಕಸ ಮುಕ್ತ, ಜಲ ಸುರಕ್ಷೆತೆ ಹೆಜ್ಜೆ ಮುಂದಿಟ್ಟಿದ್ದೇವೆ. ಈಗಾಗಲೇ ದೇಶದಲ್ಲಿ 10 ಕೋಟಿ ಶೌಚಾಲಯಗಳ ನಿರ್ಮಾಣದ ಗುರಿ  ಪೂರ್ಣಗೊಳಿಸಲಾಗಿದೆ. ಈ ಯೋಜನೆಯಡಿ 6 ಲಕ್ಷ ಕಾರ್ಯಕರ್ತರನ್ನು ಬಳಸಿಕೊಳ್ಳಗಾಗುತ್ತೆ.. ಇಷ್ಟಲ್ಲದೇ ಸ್ಪಚ್ಛ ಭಾರತ್ ಅರ್ಬನ್ ಮಿಷನ್-2.0 ಯೋಜನೆಯಡಿ ಭಾರತೀಯ ಮಹಿಳೆಯರ ಜೀವನವೂ ಬದಲಾವಣೆಯಾಗುತ್ತೆ ಎಂದು ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments