Webdunia - Bharat's app for daily news and videos

Install App

ಗೌರಿ-ಗಣೇಶ ಹಬ್ಬದಂದು ವಾಹನ ಸವಾರರಿಗೆ ಶಾಕ್ ನೀಡಲಿದೆ ಕೇಂದ್ರಸರ್ಕಾರ

Webdunia
ಶುಕ್ರವಾರ, 30 ಆಗಸ್ಟ್ 2019 (14:15 IST)
ಬೆಂಗಳೂರು : ಸೆಪ್ಟೆಂಬರ್ 1ರ ಗೌರಿ-ಗಣೇಶ ಹಬ್ಬದಂದು ವಾಹನ ಸವಾರರಿಗೆ ಕೇಂದ್ರ ಸರ್ಕಾರ ಶಾಕಿಂಗ್ ನ್ಯೂಸ್ ವೊಂದನ್ನು ನೀಡಿದೆ.




ಹೌದು. ಕೇಂದ್ರ ಸರ್ಕಾರ ಸೆಪ್ಟೆಂಬರ್ 1ರಂದು ಮೋಟಾರು ವಾಹನ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸುತ್ತಿದೆ. ಈ ಕಾಯ್ದೆಯಂತೆ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ವಾಹನ ಸವಾರರು ಮೂರು ಪಟ್ಟು ದಂಡ ಕಟ್ಟಬೇಕಾಗುತ್ತದೆ.


ಅಲ್ಲದೇ 4 ವರ್ಷದ ನಂತರದ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಹಾಗೇ ಟೋಪಿಯಂತಹ ಅಥವಾ ಅರ್ಧ ಹೆಲ್ಮೆಟ್ ಧರಿಸಿದರೆ ಫೈನ್ ಹಾಕಲು ಸಂಚಾರಿ ಪೊಲೀಸ್ ಆಯುಕ್ತ ಡಾ. ಬಿ.ಆರ್ ರವಿಕಾಂತೇಗೌಡ ಸೂಚಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments