ಸರ್ಕಾರಿ ಬಂಗಲೆಯನ್ನು ತೊರೆಯದ ಮಾಜಿ ಮಂತ್ರಿಗಳಿಗೆ ಬಿಸಿ ಮುಟ್ಟಿಸಲು ಮುಂದಾದ ಕೇಂದ್ರ ಸರ್ಕಾರ

Webdunia
ಸೋಮವಾರ, 16 ಸೆಪ್ಟಂಬರ್ 2019 (11:19 IST)
ಬೆಂಗಳೂರು : ಸರ್ಕಾರಿ ಬಂಗಲೆಯನ್ನು ತೊರೆಯದ ಮಾಜಿ ಮಂತ್ರಿಗಳಿಗೆ ತಕ್ಕ ಪಾಠ ಕಲಿಸಲು ಇದೀಗ ಕೇಂದ್ರ ಸರ್ಕಾರ ಮುಂದಾಗಿದೆ.




ಸರ್ಕಾರ ಬಿದ್ದುಹೋದ  ಬಳಿಕ ಒಂದು ತಿಂಗಳೊಳಗಾಗಿ ಮಾಜಿ ಸಂಸದರು ಬಂಗಲೆ ತೆರವುಗೊಳಿಸಬೇಕೆಂಬ ನಿಯಮವಿದ್ದರೂ ಕೆಲವರು ಬಂಗಲೆ ಖಾಲಿ ಮಾಡದ ಹಿನ್ನಲೆಯಲ್ಲಿ ನೋಟಿಸ್ ನೀಡಲಾಗಿತ್ತು. ಇದಕ್ಕೆ ಸ್ಪಂದಿಸಿದ ಕೆಲವರು ತಕ್ಷಣ ಬಂಗಲೆ ಖಾಲಿ ಮಾಡಿದರೆ, ಇನ್ನೂ ಕೆಲವರು ಈ ನೋಟಿಸ್ ಗೆ ಸ್ಪಂದಿಸದ ಕಾರಣ ಅವರಿಗೆ ಬಿಸಿ ಮುಟ್ಟಿಸಲು  ಕೇಂದ್ರ ಸರ್ಕಾರ ಮುಂದಾಗಿದೆ.


ಇದೀಗ ಕೇಂದ್ರ ಸರ್ಕಾರ, ಸಾರ್ವಜನಿಕ ಆವರಣ ಕಾಯ್ದೆಯಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಇದರ ಜೊತೆಗೆ ನೀರು, ವಿದ್ಯುತ್ ಮತ್ತು ಅಡುಗೆ ಅನಿಲದಂತಹ ಮೂಲಸೌಕರ್ಯಗಳನ್ನು ಕಡಿತಗೊಳಿಸುವ ನಿರ್ಧಾರ ಮಾಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments