Webdunia - Bharat's app for daily news and videos

Install App

ಸರ್ಕಾರಿ ಬಂಗಲೆಯನ್ನು ತೊರೆಯದ ಮಾಜಿ ಮಂತ್ರಿಗಳಿಗೆ ಬಿಸಿ ಮುಟ್ಟಿಸಲು ಮುಂದಾದ ಕೇಂದ್ರ ಸರ್ಕಾರ

Webdunia
ಸೋಮವಾರ, 16 ಸೆಪ್ಟಂಬರ್ 2019 (11:19 IST)
ಬೆಂಗಳೂರು : ಸರ್ಕಾರಿ ಬಂಗಲೆಯನ್ನು ತೊರೆಯದ ಮಾಜಿ ಮಂತ್ರಿಗಳಿಗೆ ತಕ್ಕ ಪಾಠ ಕಲಿಸಲು ಇದೀಗ ಕೇಂದ್ರ ಸರ್ಕಾರ ಮುಂದಾಗಿದೆ.




ಸರ್ಕಾರ ಬಿದ್ದುಹೋದ  ಬಳಿಕ ಒಂದು ತಿಂಗಳೊಳಗಾಗಿ ಮಾಜಿ ಸಂಸದರು ಬಂಗಲೆ ತೆರವುಗೊಳಿಸಬೇಕೆಂಬ ನಿಯಮವಿದ್ದರೂ ಕೆಲವರು ಬಂಗಲೆ ಖಾಲಿ ಮಾಡದ ಹಿನ್ನಲೆಯಲ್ಲಿ ನೋಟಿಸ್ ನೀಡಲಾಗಿತ್ತು. ಇದಕ್ಕೆ ಸ್ಪಂದಿಸಿದ ಕೆಲವರು ತಕ್ಷಣ ಬಂಗಲೆ ಖಾಲಿ ಮಾಡಿದರೆ, ಇನ್ನೂ ಕೆಲವರು ಈ ನೋಟಿಸ್ ಗೆ ಸ್ಪಂದಿಸದ ಕಾರಣ ಅವರಿಗೆ ಬಿಸಿ ಮುಟ್ಟಿಸಲು  ಕೇಂದ್ರ ಸರ್ಕಾರ ಮುಂದಾಗಿದೆ.


ಇದೀಗ ಕೇಂದ್ರ ಸರ್ಕಾರ, ಸಾರ್ವಜನಿಕ ಆವರಣ ಕಾಯ್ದೆಯಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಇದರ ಜೊತೆಗೆ ನೀರು, ವಿದ್ಯುತ್ ಮತ್ತು ಅಡುಗೆ ಅನಿಲದಂತಹ ಮೂಲಸೌಕರ್ಯಗಳನ್ನು ಕಡಿತಗೊಳಿಸುವ ನಿರ್ಧಾರ ಮಾಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments