Webdunia - Bharat's app for daily news and videos

Install App

ನೆರೆ ಹಾನಿ ಅಧ್ಯಯನಕ್ಕೆಂದು ಇಂದು ರಾಜ್ಯಕ್ಕೆ ಆಗಮಿಸಲಿರುವ ಕೇಂದ್ರ ತಂಡ

Webdunia
ಶನಿವಾರ, 24 ಆಗಸ್ಟ್ 2019 (11:59 IST)
ಬೆಂಗಳೂರು : ರಾಜ್ಯದಲ್ಲಿ ಉಂಟಾದ ನೆರೆ ಹಾನಿಯನ್ನು ಅಧ್ಯಯನ ನಡೆಸಲು ಕೇಂದ್ರ ಸರ್ಕಾರದ ಅಧ್ಯಯನ ತಂಡ ಇಂದು ರಾಜ್ಯಕ್ಕೆ ಆಗಮಿಸಲಿದೆ.




ಈಗಾಗಲೇ ಕೇಂದ್ರ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಅವರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ್ದರೂ ಪರಿಹಾರ ಘೋಷಿಸಿಲ್ಲ. ಈ ಬಗ್ಗೆ ರಾಜ್ಯದೆಲ್ಲೆಡೆ ಕೇಂದ್ರ ಸರ್ಕಾರದ ವಿರುದ್ಧ ಭಾರೀ ವಿರೋಧ ವ್ಯಕ್ತವಾಗಿತ್ತು.


ಇದೀಗ ನೆರೆ ಹಾನಿಯನ್ನು ಅಧ್ಯಯನ ನಡೆಸಲು ಕೇಂದ್ರದ ಅಧ್ಯಯನ ತಂಡ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಇಂದು ಸಂಜೆ 5.45ಕ್ಕೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಬಿಎಂ ಹೆಗ್ಡೆ ಪ್ರಕಾರ ತುಂಬಾ ಸುಸ್ತಾದಾಗ ಏನು ಮಾಡಬೇಕು

ನಾಳೆ ಬೆಂಗಳೂರಿನಲ್ಲಿ ಮಾಂಸ ಸಿಗಲ್ಲ

ಮಣ್ಣಿನ ಗಣೇಶನನ್ನೇ ಬಳಸಿ ಎಂದು ಕರೆಕೊಟ್ಟ ಸಿಎಂ ಸಿದ್ದರಾಮಯ್ಯ

ಸುಜಾತ ಭಟ್ ವಿಚಾರಣೆಗೆ ಬಂದ ಟೈಂ ನೋಡಿ ಎಸ್ಐಟಿ ಅಧಿಕಾರಿಗಳೇ ಶಾಕ್

ರಾತ್ರೋ ರಾತ್ರಿ ರಸ್ತೆಗಿಳಿದ ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments