Webdunia - Bharat's app for daily news and videos

Install App

ಅತ್ಯಂತ ಕಷ್ಟಕರ ಸಮಯದಲ್ಲಿ ಕೇಂದ್ರ ನಮಗೆ ನೆರವಾಗಬೇಕು: ಡಿಕೆ ಶಿವಕುಮಾರ್‌

ಸಂಪ್ರಿಯ
ಭಾನುವಾರ, 26 ಜುಲೈ 2026 (12:35 IST)
Photo Credit X
ಬೆಂಗಳೂರು: ರಾಜ್ಯದಲ್ಲಿ ಬರದಿಂದಾಗಿ ಅತ್ಯಂತ ಕಷ್ಟಕರ ಸಮಯವನ್ನು ಎದುರಿಸುತ್ತಿದ್ದೇವೆ. ಕೇಂದ್ರ ಸರ್ಕಾರ ಕನಿಷ್ಠ ಈ ಸಂದರ್ಭದಲ್ಲಾದ್ರೂ ನಮ್ಮೆಲ್ಲರಿಗೆ ನೆರವಾಗಬೇಕು ಎಂದು ಸಿಎಂ ಡಿಕೆ ಶಿವಕುಮಾರ್‌  ಮನವಿ ಮಾಡಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಬೆಂಗಳೂರಿನಲ್ಲಿ  ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯದ ಎಲ್ಲಾ ಸಂಸದರ ಉನ್ನತ ಮಟ್ಟದ ಸಭೆ ಕರೆದಿದ್ದೀನಿ. 

ಸಭೆಯಲ್ಲಿ ಬರದ ವಿಚಾರ ಚರ್ಚೆ ಮಾಡಲಿದ್ದೇವೆ ಎಂದು ಮಾಹಿತಿ ನೀಡಿದರು.

ಇನ್ನೂ ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಸುಮಾರು ಏಳು ಅಥವಾ ಎಂಟು ಸಚಿವರು ದೆಹಲಿಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಪ್ರಮುಖ ವಿಚಾರಗಳನ್ನ ಕೇಂದ್ರ ಸರ್ಕಾರದ ಮುಂದಿಡಲು ನಾವು ಬಯಸಿದ್ದೇವೆ. 

ರಾಜ್ಯದ ಹಿತದೃಷ್ಟಿಯಿಂದ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ. ಏಕೆಂದರೆ ಬರ ಪರಿಸ್ಥಿತಿಯಿಂದ ನಾವು ಅತ್ಯಂತ ಕಷ್ಟಕರ ಸಮಯವನ್ನ ಎದುರಿಸುತ್ತಿದ್ದೇವೆ.

ಇಂತಹ ಕಷ್ಟದ ಸಮಯದಲ್ಲಿದೆ ನಮ್ಮೆಲ್ಲರಿಗೂ ನೆರವಾಗಬೇಕು. ಅದಕ್ಕಾಗಿಯೇ ನಾನು ನಮ್ಮ ಸಂಸದರನ್ನ ಸಭೆಗೆ ಕರೆದಿದ್ದೇನೆ. ನಂತರ ಎಲ್ಲಾ ಪಕ್ಷಗಳ ನಾಯಕರನ್ನೂ ಭೇಟಿ ಮಾಡಲಿದ್ದೇನೆ ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಕುದಿಯುವ ಜ್ವರದಲ್ಲೂ ಟೀಕಾಕಾರರಿಗೆ ವಿಶೇಷ ಕೃತಜ್ಞತೆ ಸಲ್ಲಿಸಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕೇಂದ್ರದ ಶಿಕ್ಷಣ ಖಾತೆ ಹೊಣೆ ಹೊತ್ತ ಎರಡನೇ ಕನ್ನಡಿಗ ಪ್ರಲ್ಹಾದ್‌ ಜೋಶಿ: ಮುಂದಿದೆ ಸಾಲುಸಾಲು ಸವಾಲು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಪೆನ್‌ಡ್ರೈವ್‌ ಹಂಚಿದವರ ಬುಡಕ್ಕೆ ಬಿತ್ತು ಬೆಂಕಿ

ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು ಶುರು: ದೆಹಲಿಯತ್ತ ದೌಡಾಯಿಸಿದ ಸಚಿವಾಕಾಂಕ್ಷಿಗಳು

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments