Webdunia - Bharat's app for daily news and videos

Install App

ಮೈಸೂರು ವಿವಿಯಲ್ಲಿ ನಡೆದ ಘಟನೆಯ ವರದಿಯನ್ನು ರಾಜ್ಯಪಾಲರಿಗೆ ಸಲ್ಲಿಸಿದ ಮೈಸೂರು ವಿವಿ ಕುಲಪತಿ

Webdunia
ಶುಕ್ರವಾರ, 10 ಜನವರಿ 2020 (10:48 IST)
ಬೆಂಗಳೂರು : ಧರಣಿ ವೇಳೆ ‘ಫ್ರೀ ಕಾಶ್ಮೀರ’ ಪ್ಲೇಕಾರ್ಡ್ ಪ್ರದರ್ಶನ ವಿಚಾರಕ್ಕೆ ಸಂಬಂಧಿಸಿದ ವರದಿಯನ್ನು ಮೈಸೂರು ವಿವಿ ಕುಲಪತಿ ರಾಜ್ಯಪಾಲರಿಗೆ ನೀಡಿದ್ದಾರೆ.


ಮೈಸೂರು ವಿವಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಮೈಸೂರು ವಿವಿಯಲ್ಲಿ ಪ್ರತಿಭಟನೆ ಆಯೋಜನೆಯ ಉದ್ದೇಶ, ಆಯೋಜಿತ ಸಂಘಟನೆಗಳ ವಿವರ, ವಿದ್ಯಾರ್ಥಿಗಳ ಮಾಹಿತಿ, ಮೈಸೂರು ವಿವಿಯಿಂದ ನೀಡಿರುವ ನೋಟಿಸ್ ಪ್ರತಿ ಸೇರಿ ಎಲ್ಲ ಮಾಹಿತಿಯನ್ನು ಮೈಸೂರು ವಿವಿ ಕುಲಪತಿ ಆರ್.ಶಿವಪ್ಪ ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.

 

ಇದೇ ವರದಿ ಸರ್ಕಾರದ ಗಮನಕ್ಕೂ ತಂದಿರುವ ಶಿವಪ್ಪ ಇದೀಗ ಇಮೇಲ್ ಮೂಲಕ ರಾಜ್ಯಪಾಲರಿಗೆ ವರದಿ ಸಲ್ಲಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments