Webdunia - Bharat's app for daily news and videos

Install App

ಮೈಸೂರು ವಿವಿಯಲ್ಲಿ ನಡೆದ ಘಟನೆಯ ವರದಿಯನ್ನು ರಾಜ್ಯಪಾಲರಿಗೆ ಸಲ್ಲಿಸಿದ ಮೈಸೂರು ವಿವಿ ಕುಲಪತಿ

Webdunia
ಶುಕ್ರವಾರ, 10 ಜನವರಿ 2020 (10:48 IST)
ಬೆಂಗಳೂರು : ಧರಣಿ ವೇಳೆ ‘ಫ್ರೀ ಕಾಶ್ಮೀರ’ ಪ್ಲೇಕಾರ್ಡ್ ಪ್ರದರ್ಶನ ವಿಚಾರಕ್ಕೆ ಸಂಬಂಧಿಸಿದ ವರದಿಯನ್ನು ಮೈಸೂರು ವಿವಿ ಕುಲಪತಿ ರಾಜ್ಯಪಾಲರಿಗೆ ನೀಡಿದ್ದಾರೆ.


ಮೈಸೂರು ವಿವಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಮೈಸೂರು ವಿವಿಯಲ್ಲಿ ಪ್ರತಿಭಟನೆ ಆಯೋಜನೆಯ ಉದ್ದೇಶ, ಆಯೋಜಿತ ಸಂಘಟನೆಗಳ ವಿವರ, ವಿದ್ಯಾರ್ಥಿಗಳ ಮಾಹಿತಿ, ಮೈಸೂರು ವಿವಿಯಿಂದ ನೀಡಿರುವ ನೋಟಿಸ್ ಪ್ರತಿ ಸೇರಿ ಎಲ್ಲ ಮಾಹಿತಿಯನ್ನು ಮೈಸೂರು ವಿವಿ ಕುಲಪತಿ ಆರ್.ಶಿವಪ್ಪ ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.

 

ಇದೇ ವರದಿ ಸರ್ಕಾರದ ಗಮನಕ್ಕೂ ತಂದಿರುವ ಶಿವಪ್ಪ ಇದೀಗ ಇಮೇಲ್ ಮೂಲಕ ರಾಜ್ಯಪಾಲರಿಗೆ ವರದಿ ಸಲ್ಲಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments