Webdunia - Bharat's app for daily news and videos

Install App

ರಸ್ತೆ ಗುಂಡಿ ವಿಚಾರ ಹೈಕೋರ್ಟ್ ಮುಂದೆ ಮುಖ್ಯ ಆಯುಕ್ತರು

Webdunia
ಗುರುವಾರ, 30 ಜೂನ್ 2022 (21:02 IST)
ರಸ್ತೆ ಗುಂಡಿ ವಿಚಾರವಾಗಿ ಹೈಕೋರ್ಟ್ ಮುಂದೆ ಪಾಲಿಕೆ ಮುಖ್ಯ ಆಯುಕ್ತರು ಹಾಜರಾಗಿ ನ್ಯಾಯಾಲಯದ ಮುಂದೆ ನಮ್ಮ ಬಳಿ ಇರುವ ಎಲ್ಲಾ ಮಾಹಿತಿ ಕೊಟ್ಟಿದ್ದೇವೆ ಎಂದು ಬಿಬಿಎಂಪಿ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ಹೇಳಿದ್ದಾರೆ. ಹಲವು ಕಾರಣಗಳಿಂದ ಕಾರ್ಯಾದೇಶ ಮಾಡಲು ಸಾಧ್ಯ ಆಗಿರಲಿಲ್ಲ, ಪೈಥಾನ್ ಸಂಸ್ಥೆ ಜೊತೆ ದರದ ಬಗ್ಗೆ ಮಾತುಕತೆ ನಡೀತಿತ್ತು, ಹೀಗಾಗಿ ತಡವಾಗಿದೆ, ನಿನ್ನೆ ಪೈಥಾನ್ ಬಳಸಿ ರಸ್ತೆ ಗುಂಡಿ ಮುಚ್ಚುವ ಬಗ್ಗೆ ಕಾರ್ಯಾದೇಶ ಮಾಡಲಾಗಿದೆ.  ಲಿಖಿತ ರೂಪದಲ್ಲಿ ಇನ್ನೂ ಕೋರ್ಟ್ ನಾವು ಮಾಹಿತಿ ಕೊಟ್ಟಿಲ್ಲ,10 ದಿನಗಳ ಒಳಗಾಗಿ ಮಾಹಿತಿ ಡಾಕ್ಯುಮೆಂಟ್ ಮಾಡಿ ಕೊಡುತ್ತೇವೆ.1,344 km ಮುಖ್ಯ ರಸ್ತೆ ಪೈಕಿ 576 km ರಸ್ತೆ ಗುಂಡಿ ಮುಚ್ಚಲು ಪೈಥಾನ್ ಗೆ ಆದೇಶ ಮಾಡಲಾಗಿದೆ. ನ್ಯಾಯಾಲಯದ ಸೂಚನೆ ಮೇರೆಗೆ ಆದಷ್ಟು ಬೇಗ ಗುಂಡಿ ಮುಚ್ಚುತ್ತೇವೆ,ಜುಲೈ 27ಕ್ಕೆ ಮತ್ತೆ ಬರುವಂತೆ ಹೇಳಿ ಕಳುಹಿಸಿದ್ದಾರೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments