ರಸ್ತೆ ಗುಂಡಿ ವಿಚಾರ ಹೈಕೋರ್ಟ್ ಮುಂದೆ ಮುಖ್ಯ ಆಯುಕ್ತರು

Webdunia
ಗುರುವಾರ, 30 ಜೂನ್ 2022 (21:02 IST)
ರಸ್ತೆ ಗುಂಡಿ ವಿಚಾರವಾಗಿ ಹೈಕೋರ್ಟ್ ಮುಂದೆ ಪಾಲಿಕೆ ಮುಖ್ಯ ಆಯುಕ್ತರು ಹಾಜರಾಗಿ ನ್ಯಾಯಾಲಯದ ಮುಂದೆ ನಮ್ಮ ಬಳಿ ಇರುವ ಎಲ್ಲಾ ಮಾಹಿತಿ ಕೊಟ್ಟಿದ್ದೇವೆ ಎಂದು ಬಿಬಿಎಂಪಿ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ಹೇಳಿದ್ದಾರೆ. ಹಲವು ಕಾರಣಗಳಿಂದ ಕಾರ್ಯಾದೇಶ ಮಾಡಲು ಸಾಧ್ಯ ಆಗಿರಲಿಲ್ಲ, ಪೈಥಾನ್ ಸಂಸ್ಥೆ ಜೊತೆ ದರದ ಬಗ್ಗೆ ಮಾತುಕತೆ ನಡೀತಿತ್ತು, ಹೀಗಾಗಿ ತಡವಾಗಿದೆ, ನಿನ್ನೆ ಪೈಥಾನ್ ಬಳಸಿ ರಸ್ತೆ ಗುಂಡಿ ಮುಚ್ಚುವ ಬಗ್ಗೆ ಕಾರ್ಯಾದೇಶ ಮಾಡಲಾಗಿದೆ.  ಲಿಖಿತ ರೂಪದಲ್ಲಿ ಇನ್ನೂ ಕೋರ್ಟ್ ನಾವು ಮಾಹಿತಿ ಕೊಟ್ಟಿಲ್ಲ,10 ದಿನಗಳ ಒಳಗಾಗಿ ಮಾಹಿತಿ ಡಾಕ್ಯುಮೆಂಟ್ ಮಾಡಿ ಕೊಡುತ್ತೇವೆ.1,344 km ಮುಖ್ಯ ರಸ್ತೆ ಪೈಕಿ 576 km ರಸ್ತೆ ಗುಂಡಿ ಮುಚ್ಚಲು ಪೈಥಾನ್ ಗೆ ಆದೇಶ ಮಾಡಲಾಗಿದೆ. ನ್ಯಾಯಾಲಯದ ಸೂಚನೆ ಮೇರೆಗೆ ಆದಷ್ಟು ಬೇಗ ಗುಂಡಿ ಮುಚ್ಚುತ್ತೇವೆ,ಜುಲೈ 27ಕ್ಕೆ ಮತ್ತೆ ಬರುವಂತೆ ಹೇಳಿ ಕಳುಹಿಸಿದ್ದಾರೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments