Webdunia - Bharat's app for daily news and videos

Install App

ದರಿದ್ರ ಸರಕಾರ ರಾಜ್ಯದಲ್ಲಿದೆ ಎಂದ ಮುಖ್ಯಮಂತ್ರಿ

Webdunia
ಭಾನುವಾರ, 9 ಫೆಬ್ರವರಿ 2020 (17:46 IST)
ರಾಜ್ಯದಲ್ಲಿ ಅತ್ಯಂತ ದರಿದ್ರ ಸರಕಾರ ಇದೆ.


ಹೀಗಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಎಂ ಬಿ.ಎಸ್.ಯಡಿಯೂರಪ್ಪರ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ಕೊಡುತ್ತಿರುವ ಲ್ಯಾಪಟಾಪ್ ಯೋಜನೆ ನಿಲ್ಲಿಸಬಾರದು. ಬಡ ಮಕ್ಕಳ ಮೇಲೆ ಸರಕಾರಕ್ಕೆ ಒಂದಷ್ಟು ಕಾಳಜಿ ಅನ್ನೋದು ಇದ್ದರೆ ವಿದ್ಯಾಭ್ಯಾಸಕ್ಕಾಗಿ ಲ್ಯಾಪಟಾಪ್ ಕೊಡಬೇಕು ಎಂದಿದ್ದಾರೆ.

ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದಾಗ ಒಂದೂ ಚೆಕ್ ಬೌನ್ಸ್ ಆಗಿರಲಿಲ್ಲ. ಈಗಿರೋದು ದರಿದ್ರ ಸರಕಾರ ಅಂತ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments