Webdunia - Bharat's app for daily news and videos

Install App

ಬಸ್ ಇಳಿದು ತಪ್ಪಿಸಿಕೊಂಡಿದ್ದ ಮಗು ಪತ್ತೆ

Webdunia
ಬುಧವಾರ, 27 ಡಿಸೆಂಬರ್ 2023 (14:00 IST)
ಬಸ್ ಪ್ರಯಾಣದ ವೇಳೆ ಪೋಷಕರಿಂದ ದೂರವಾಗಿದ್ದ ಮೂರು ವರ್ಷದ ಮಗುವನ್ನು ಸಾರ್ವಜನಿಕರ ಸಹಾಯದಿಂದ ಪೊಲೀಸರು ವಾಪಸ್ ಹೆತ್ತವರ ಮಡಿಲಿಗೆ ಸೇರಿಸಿದ ಘಟನೆ ನಡೆದಿದೆ. ಚಿಕ್ಕಮಗಳೂರಿನ ತಣಿಗೆ ಬೈಲು ನಿವಾಸಿಯಾದ ಮೋಹನ್​​​​ರವರ​​​​​​ ತಂದೆ ಜೊತೆ ಶ್ರೇಯಸ ಖಾಸಗಿ ಬಸ್​ ನಲ್ಲಿ ತರೀಕರೆಗೆ ಪ್ರಯಾಣಿಸುತ್ತಿದ್ದರು.

ಮಾರ್ಗಮಧ್ಯೆ ಅವರು ನಿದ್ರೆಗೆ ಜಾರಿದ್ದಾಗ ಲಿಂಗದಹಳ್ಳಿ ಬಸ್ ನಿಲ್ದಾಣದಲ್ಲಿ ಮಗು ಬಸ್​ ನಿಂದ ಇಳಿದು ಪಕ್ಕದಲ್ಲೇ ಇದ್ದ ಮತ್ತೊಂದು ಬಸ್ ಹತ್ತಿದೆ. ದಿಕ್ಕುತೋಚದೆ ಅಳುತ್ತಾ ನಿಂತಿದ್ದ ಶ್ರೇಯಸ್​ ನನ್ನು ಸಾರ್ವಜನಿಕರು ಸಂತೈಸಿ, ಮಗುವಿನ ಭಾವಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾರೆ.

ಅಲ್ಲದೆ, ಮಗುವನ್ನು ತರೀಕೆರೆ ಪೊಲೀಸರಿಗೆ ಒಪ್ಪಿಸುತ್ತಾರೆ.ಸಾಮಾಜಿಕ ಜಾಲತಾಣದಲ್ಲಿ ಮಗುವಿನ ಭಾವಚಿತ್ರ ಗಮನಿಸಿದ ಪೋಷಕರು ಪೊಲೀಸ್ ಠಾಣೆಗೆ ಬಂದು ಮಗುವನ್ನು ವಾಪಸ್ ಪಡೆದಿದ್ದಾರೆ.ಪೊಲೀಸರು ಹಾಗೂ ಸಾರ್ವಜನಿಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

ಮುಂದಿನ ಸುದ್ದಿ
Show comments