Webdunia - Bharat's app for daily news and videos

Install App

ಬಸ್ ಇಳಿದು ತಪ್ಪಿಸಿಕೊಂಡಿದ್ದ ಮಗು ಪತ್ತೆ

Webdunia
ಬುಧವಾರ, 27 ಡಿಸೆಂಬರ್ 2023 (14:00 IST)
ಬಸ್ ಪ್ರಯಾಣದ ವೇಳೆ ಪೋಷಕರಿಂದ ದೂರವಾಗಿದ್ದ ಮೂರು ವರ್ಷದ ಮಗುವನ್ನು ಸಾರ್ವಜನಿಕರ ಸಹಾಯದಿಂದ ಪೊಲೀಸರು ವಾಪಸ್ ಹೆತ್ತವರ ಮಡಿಲಿಗೆ ಸೇರಿಸಿದ ಘಟನೆ ನಡೆದಿದೆ. ಚಿಕ್ಕಮಗಳೂರಿನ ತಣಿಗೆ ಬೈಲು ನಿವಾಸಿಯಾದ ಮೋಹನ್​​​​ರವರ​​​​​​ ತಂದೆ ಜೊತೆ ಶ್ರೇಯಸ ಖಾಸಗಿ ಬಸ್​ ನಲ್ಲಿ ತರೀಕರೆಗೆ ಪ್ರಯಾಣಿಸುತ್ತಿದ್ದರು.

ಮಾರ್ಗಮಧ್ಯೆ ಅವರು ನಿದ್ರೆಗೆ ಜಾರಿದ್ದಾಗ ಲಿಂಗದಹಳ್ಳಿ ಬಸ್ ನಿಲ್ದಾಣದಲ್ಲಿ ಮಗು ಬಸ್​ ನಿಂದ ಇಳಿದು ಪಕ್ಕದಲ್ಲೇ ಇದ್ದ ಮತ್ತೊಂದು ಬಸ್ ಹತ್ತಿದೆ. ದಿಕ್ಕುತೋಚದೆ ಅಳುತ್ತಾ ನಿಂತಿದ್ದ ಶ್ರೇಯಸ್​ ನನ್ನು ಸಾರ್ವಜನಿಕರು ಸಂತೈಸಿ, ಮಗುವಿನ ಭಾವಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾರೆ.

ಅಲ್ಲದೆ, ಮಗುವನ್ನು ತರೀಕೆರೆ ಪೊಲೀಸರಿಗೆ ಒಪ್ಪಿಸುತ್ತಾರೆ.ಸಾಮಾಜಿಕ ಜಾಲತಾಣದಲ್ಲಿ ಮಗುವಿನ ಭಾವಚಿತ್ರ ಗಮನಿಸಿದ ಪೋಷಕರು ಪೊಲೀಸ್ ಠಾಣೆಗೆ ಬಂದು ಮಗುವನ್ನು ವಾಪಸ್ ಪಡೆದಿದ್ದಾರೆ.ಪೊಲೀಸರು ಹಾಗೂ ಸಾರ್ವಜನಿಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments