Webdunia - Bharat's app for daily news and videos

Install App

ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆಯೇ ಕಗ್ಗಾಂಟು

Webdunia
ಮಂಗಳವಾರ, 16 ಮೇ 2023 (18:50 IST)
ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಬಂದ್ರು ಇನ್ನೂ ಸಿಎಂ ಆಯ್ಕೆಯೇ ಕಗ್ಗಾಂಟಾಗಿ ಉಳಿದಿದೆ. ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಗದ್ದುಗೆ ಗುದ್ದಾಟ ದೆಹಲಿ ತಲುಪಿದ್ದು.‌ಈ‌ಮಧ್ಯೆ ಸಚಿವ ಸ್ಥಾನಕ್ಕೂ ಭರ್ಜರಿ ಲಾಭಿ ಶುರುವಾಗಿದೆ. ಮೊದಲ ಬಾರಿಗೆ ಬಿಜೆಪಿ ಭದ್ರ ಕೋಟೆ ಕೊಡಗಿನ‌ವೀರಾಜಪೇಟೆಯನ್ನ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾಗಿದ್ದ  ಎ ಎಸ್ ಪೊನ್ನಣ್ಣ ಭೇದಿಸಿ ಕಾಂಗ್ರೆಸ್ ಬಾವೂಟ ಹಾರಿಸಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿರೋ ಪೊನ್ನಣ್ಣರನ್ನ ಸಂಪುಟಕ್ಕೆ ಆಯ್ಕೆ ಮಾಡಿ ಕಾನೂನು ಮತ್ತು ಸಂಸಧೀಯ ವ್ಯವಹಾರ ಖಾತೆ ನೀಡುವಂತೆ ಕಾಂಗ್ರೆಸ್ ನ ಕಾನೂನು ಘಟನೆ ಕೆಪಿಸಿಸಿಗೆ ಮನವಿ ಸಲ್ಲಿಸಿದೆ. ಇಂದು ಕಾನೂನು ಘಟಕ, ಮಾನವಹಕ್ಕುಗಳ ಪದಾದಿಕಾರಿಗಳು ಹಾಗೂ  ಮುಖಂಡರು ಸಭೆ ನಡೆಸಿ ಪೊನ್ನಣ್ಣರನ್ನ ಕಾನೂನು ಮಂತ್ರಿ ಮಾಡುವಂತೆ ಒಕ್ಕರೊಲಿನ ನಿರ್ಧಾರ ಮಾಡಿ ಸಹಿ‌ಸಂಗ್ರಹಣೆ ಮೂಲಕ ಕೆಪಿಸಿಸಿ ಮೇಲೆ ಒತ್ತಡ ಹಾಕಿದ್ದಾರೆ. ಅಷ್ಟೇ ಅಲ್ಲದೆ ಸರ್ಕಾರದಿಂದ ನಡೆಮಕವಾಗೋ ವಕೀಲರ ನೇಮಕಾತಿಯನ್ನು ಕಾನೂನು ಘಟಕ ಅಂಗಳಕ್ಕೆ ತಂದು ಚರ್ಚಿಸ ಬೇಕು ಕಳೆದ ನಾಲ್ಕು ರ್ಷದಿಂದ‌ ಕಾನೂನು ಘಟಕ ಪಕ್ಷಕ್ಕಾಗಿ ಕೆಲಸ ಮಾಡಿದೆ.‌ ಈ ಕಾರಣದಿಂಸ ಪೊನ್ನಣ್ಣರನ್ನ ಸಿಎಂ ಪ್ರಮಾಣ ವಚನ ಸ್ವೀಕರಿಸೋ ದಿನದಂದೆ ಮಂತ್ರಿ ಮಾಡುವಂತೆ ಆಗ್ರಹಿಸಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಮುಂದಿನ ಸುದ್ದಿ
Show comments