ಸಿಗರೇಟ್ ವಿಚಾರಕ್ಕೆ ನಡೆದಿದೆ ಇಂತಹ ಹೀನ ಕೃತ್ಯ

Webdunia
ಶನಿವಾರ, 22 ಡಿಸೆಂಬರ್ 2018 (06:36 IST)
ಬೆಂಗಳೂರು : ಸಾಲಕ್ಕೆ ಸಿಗರೇಟ್ ಕೊಡುವುದಿಲ್ಲವೆಂದು ಹೇಳಿದ್ದಕ್ಕೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಕಿಡಿಗೇಡಿಗಳ ಗ್ಯಾಂಗ್ ವೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ನಗರ ಹೊರವಲಯದ ಕೆ.ಆರ್.ಪುರದಲ್ಲಿ ನಡೆದಿದೆ.


ಕುಂದಾಪುರ ಮೂಲದ ಅಭಿನವ್ ಹಲ್ಲೆಗೆ ಒಳಗಾದ ಯುವಕ. ಕೆ.ಆರ್.ಪುರದ ಸೆಂಟ್ ಅಂತೋನಿ ಸ್ಕೂಲ್ ರಸ್ತೆಯಲ್ಲಿರುವ ಬೇಕರಿಯಲ್ಲಿ ಅಭಿನವ್ ಕೆಲಸ ಮಾಡುತ್ತಿದ್ದ. ಅಲ್ಲಿಗೆ ಪುಂಡರ ಗ್ಯಾಂಗೊಂದು ಬಂದು ಸಾಲಕ್ಕೆ ಸಿಗರೇಟ್ ನೀಡುವಂತೆ ಕೇಳಿದ್ದಾರೆ. ಇದಕ್ಕೆ ಅಭಿನವ್ ಒಪ್ಪದಿದ್ದಾಗ ಕೋಪಗೊಂಡ ಗ್ಯಾಂಗ್ ನವರು ಬೇಕರಿಗೆ ನುಗ್ಗಿ ಗ್ಲಾಸು ಹಾಗೂ ಬೆಲೆ ಬಾಳುವ ವಸ್ತುಗಳನ್ನು ಪುಡಿಪುಡಿ ಮಾಡಿದ್ದಲ್ಲದೆ ಅಭಿನವ್ ಮೇಲೂ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.


ಈ ಘಟನೆಯ ಬಗ್ಗೆ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಕೂಡ ಪೊಲೀಸರು ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ, ಈ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಿಫ್ಟ್‌ನಲ್ಲಿ ಮೂವರು ಬಾಲಕಿಯರ ಮೇಲೆ ನಾಯಿ ಹೇಗೇ ದಾಳಿ ನಡೆಸಿತು ನೋಡಿ, Video

8 ವರ್ಷ ಸಾಕಿದ ಮಗುವನ್ನು ಪತ್ನಿಗೆ ಒಪ್ಪಿಸಿದ ಕೋರ್ಟ್: ನಗುಮೊಗದ ಈ ಕಂಡಕ್ಟರ್ ಈಗ ಜೀವಂತವಾಗಿಲ್ಲ Video

ಭಾಷಣ ಮಾಡುತ್ತಿದ್ದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಮೇಲೆ ಶಾಯಿ ಎರಚಿದ ಮಹಿಳೆ Video

ಬೋರ್‌ವೆಲ್ ಮೋಟಾರ್‌ ವಿಷಯಕ್ಕೆ ಮಹಿಳೆಯ ಜತೆ ಗುಂಪೊಂದು ಹೀಗೇ ನಡೆಸಿಕೊಳ್ಳುವುದಾ, Video

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

ಮುಂದಿನ ಸುದ್ದಿ
Show comments