Webdunia - Bharat's app for daily news and videos

Install App

ಸಿಎಂ ದೆಹಲಿಗೆ ಭೇಟಿ ನೀಡಿದ ಬೆನ್ನಲ್ಲೇ ಸಂಪುಟ ರಚನೆಗೆ ಸರ್ಕಸ್

Webdunia
ಶುಕ್ರವಾರ, 18 ಸೆಪ್ಟಂಬರ್ 2020 (10:53 IST)
ಬೆಂಗಳೂರು : ಸಿಎಂ ದೆಹಲಿಗೆ ಭೇಟಿ ನೀಡಿದ ಬೆನ್ನಲ್ಲೇ  ಸಂಪುಟ ರಚನೆಯ ಸರ್ಕಸ್ ಮಾಡಲಾಗುತ್ತಿದ್ದು,  ಹೈಕಮಾಂಡ್ ಒಪ್ಪಿದ್ರೆ ಮಾತ್ರ ಸಂಪುಟ ವಿಸ್ತರಣೆ ಮಾಡಲಾಗುವುದು ಎನ್ನಲಾಗಿದೆ.

ಈ ಬಾರಿ 3 ಇಲ್ಲವೇ 4 ಮಂದಿಗೆ ಮಂತ್ರಿ ಭಾಗ್ಯ ಲಭಿಸಲಿದೆ. ಆರ್.ಶಂಕರ್, ಎಂಟಿಬಿಗೆ ಸಚಿವ ಸ್ಥಾನ ಪಕ್ಕಾ ಎನ್ನಲಾಗಿದ್ದು, ವಿಶ್ವನಾಥ್ ಗೆ ಪಕ್ಷದೊಳಗೆ ವಿರೋಧ ಹಿನ್ನಲೆ ಮಂತ್ರಿಗಿರಿ ಸಿಗೋದು ಡೌಟ್ ಎನ್ನಲಾಗಿದೆ.

ಹಾಗೇ ಪಕ್ಷದ ನಿಷ್ಠಾವಂತನಿಗೆ ಸಚಿವ ಸ್ಥಾನ ಸಾಧ್ಯತೆ ಇದೆ ಎನ್ನಲಾಗಿದೆ. ಲಿಂಬಾವಳಿಗೆ ಈ ಬಾರಿ ಮಂತ್ರಿಯಾಗೋ ಚಾನ್ಸ್ ಇದ್ದು, ಪ್ರಬಲ ನಾಯಕನಿಗೆ ಮಣೆ ಹಾಕಲು ಚಿಂತನೆ ನಡೆಸಲಾಗುತ್ತಿದೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments