Webdunia - Bharat's app for daily news and videos

Install App

ಸಿಎಂ ದೆಹಲಿಗೆ ಭೇಟಿ ನೀಡಿದ ಬೆನ್ನಲ್ಲೇ ಸಂಪುಟ ರಚನೆಗೆ ಸರ್ಕಸ್

Webdunia
ಶುಕ್ರವಾರ, 18 ಸೆಪ್ಟಂಬರ್ 2020 (10:53 IST)
ಬೆಂಗಳೂರು : ಸಿಎಂ ದೆಹಲಿಗೆ ಭೇಟಿ ನೀಡಿದ ಬೆನ್ನಲ್ಲೇ  ಸಂಪುಟ ರಚನೆಯ ಸರ್ಕಸ್ ಮಾಡಲಾಗುತ್ತಿದ್ದು,  ಹೈಕಮಾಂಡ್ ಒಪ್ಪಿದ್ರೆ ಮಾತ್ರ ಸಂಪುಟ ವಿಸ್ತರಣೆ ಮಾಡಲಾಗುವುದು ಎನ್ನಲಾಗಿದೆ.

ಈ ಬಾರಿ 3 ಇಲ್ಲವೇ 4 ಮಂದಿಗೆ ಮಂತ್ರಿ ಭಾಗ್ಯ ಲಭಿಸಲಿದೆ. ಆರ್.ಶಂಕರ್, ಎಂಟಿಬಿಗೆ ಸಚಿವ ಸ್ಥಾನ ಪಕ್ಕಾ ಎನ್ನಲಾಗಿದ್ದು, ವಿಶ್ವನಾಥ್ ಗೆ ಪಕ್ಷದೊಳಗೆ ವಿರೋಧ ಹಿನ್ನಲೆ ಮಂತ್ರಿಗಿರಿ ಸಿಗೋದು ಡೌಟ್ ಎನ್ನಲಾಗಿದೆ.

ಹಾಗೇ ಪಕ್ಷದ ನಿಷ್ಠಾವಂತನಿಗೆ ಸಚಿವ ಸ್ಥಾನ ಸಾಧ್ಯತೆ ಇದೆ ಎನ್ನಲಾಗಿದೆ. ಲಿಂಬಾವಳಿಗೆ ಈ ಬಾರಿ ಮಂತ್ರಿಯಾಗೋ ಚಾನ್ಸ್ ಇದ್ದು, ಪ್ರಬಲ ನಾಯಕನಿಗೆ ಮಣೆ ಹಾಕಲು ಚಿಂತನೆ ನಡೆಸಲಾಗುತ್ತಿದೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments