Webdunia - Bharat's app for daily news and videos

Install App

ಸರಕಾರದಲ್ಲಿ ಮುಂದುವರಿಯಲು ಸಿಎಂಗೆ ನೈತಿಕತೆ ಇಲ್ಲ ಎಂದ ಸಂಸದ

Webdunia
ಸೋಮವಾರ, 19 ನವೆಂಬರ್ 2018 (15:53 IST)
ರೈತರ ಬಗ್ಗೆ ಮುಖ್ಯಮಂತ್ರಿ ಹಗುರುವಾಗಿ ಹೇಳಿಕೆ ನೀಡಿದ್ದಾರೆ. ರೈತ ಸಮುದಾಯ ಸರಕಾರಕ್ಕೆ ಹಿಡಿ ಶಾಪ ಹಾಕತ್ತಿದೆ ಎಂದು ಬಿಜೆಪಿ ಸಂಸದ ಆರೋಪಿಸಿದ್ದಾರೆ.

ಅನ್ನದಾತರನ್ನು ಗೂಂಡಾಗಳು ಹಾಗೂ ರೈತ ಮಹಿಳೆಗೆ ನೀಚವಾಗಿ ಮಾತನಾಡಿದ್ದು ನಾನು ಖಂಡಿಸುತ್ತೇನೆ. ಸರ್ಕಾರ ದಲ್ಲಿ ಮುಂದುವರಿಯಲಿಕ್ಕೆ ಸಿಎಂಗೆ ಯಾವ ನೈತಿಕತೆ ಇಲ್ಲ ಎಂದು ಬೀದರ್ ನಲ್ಲಿ ಸಂಸದ ಭಗವಂತ್ ಖೂಬಾ ಹೇಳಿಕೆ ನೀಡಿದ್ದಾರೆ.

ರೈತ ಸಮುದಾಯ ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದೆ. ಹೆಚ್.ಡಿ.ದೇವೇಗೌಡ್ರು ನಾವು ಮಣ್ಣಿನ ಮಕ್ಕಳು ಎಂದು ಹೇಳುತ್ತಾರೆ.‌ ಆದ್ರೆ ಅವರ ಮಗ ರೈತರ ಬಗ್ಗೆ ಯಾವ ರೀತಿ ಹೇಳಿಕೆ ನೀಡುತ್ತಾರೆ ನೋಡಿ ಎಂದರು.

ಸಿಎಂಗೆ ನ್ಯಾಯ ಕೇಳಲು ರೈತರು ಹೋದರೆ ಅವರನ್ನು ಗುರಾಯಿಸಿ ನೋಡುತ್ತಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಖೂಬಾ ಪ್ರಶ್ನೆ ಮಾಡಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments