ಸರಕಾರದಲ್ಲಿ ಮುಂದುವರಿಯಲು ಸಿಎಂಗೆ ನೈತಿಕತೆ ಇಲ್ಲ ಎಂದ ಸಂಸದ

Webdunia
ಸೋಮವಾರ, 19 ನವೆಂಬರ್ 2018 (15:53 IST)
ರೈತರ ಬಗ್ಗೆ ಮುಖ್ಯಮಂತ್ರಿ ಹಗುರುವಾಗಿ ಹೇಳಿಕೆ ನೀಡಿದ್ದಾರೆ. ರೈತ ಸಮುದಾಯ ಸರಕಾರಕ್ಕೆ ಹಿಡಿ ಶಾಪ ಹಾಕತ್ತಿದೆ ಎಂದು ಬಿಜೆಪಿ ಸಂಸದ ಆರೋಪಿಸಿದ್ದಾರೆ.

ಅನ್ನದಾತರನ್ನು ಗೂಂಡಾಗಳು ಹಾಗೂ ರೈತ ಮಹಿಳೆಗೆ ನೀಚವಾಗಿ ಮಾತನಾಡಿದ್ದು ನಾನು ಖಂಡಿಸುತ್ತೇನೆ. ಸರ್ಕಾರ ದಲ್ಲಿ ಮುಂದುವರಿಯಲಿಕ್ಕೆ ಸಿಎಂಗೆ ಯಾವ ನೈತಿಕತೆ ಇಲ್ಲ ಎಂದು ಬೀದರ್ ನಲ್ಲಿ ಸಂಸದ ಭಗವಂತ್ ಖೂಬಾ ಹೇಳಿಕೆ ನೀಡಿದ್ದಾರೆ.

ರೈತ ಸಮುದಾಯ ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದೆ. ಹೆಚ್.ಡಿ.ದೇವೇಗೌಡ್ರು ನಾವು ಮಣ್ಣಿನ ಮಕ್ಕಳು ಎಂದು ಹೇಳುತ್ತಾರೆ.‌ ಆದ್ರೆ ಅವರ ಮಗ ರೈತರ ಬಗ್ಗೆ ಯಾವ ರೀತಿ ಹೇಳಿಕೆ ನೀಡುತ್ತಾರೆ ನೋಡಿ ಎಂದರು.

ಸಿಎಂಗೆ ನ್ಯಾಯ ಕೇಳಲು ರೈತರು ಹೋದರೆ ಅವರನ್ನು ಗುರಾಯಿಸಿ ನೋಡುತ್ತಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಖೂಬಾ ಪ್ರಶ್ನೆ ಮಾಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಸಿಎಂ ಬದಲಾವಣೆ ಚರ್ಚೆಯ ನಡುವೆ ಸ್ಫೋಟಕ ಹೇಳಿಕೆ ಕೊಟ್ಟ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments