Select Your Language

Notifications

webdunia
webdunia
webdunia
webdunia

ಪಕ್ಷದ ಸಂಘಟನೆ ಬಗ್ಗೆ ಬಿಎಸ್ ವೈ ಜೊತೆ ಚರ್ಚೆ ನಡೆಸಿದ ಸಿಎಂ

webdunia
ಸೋಮವಾರ, 29 ಆಗಸ್ಟ್ 2022 (16:22 IST)
ಸಿಎಂ ಬಸವರಾಜ್ ಬೊಮ್ಮಾಯಿ ಪಕ್ಷ ಸಂಘಟನೆ ಕುರಿತು ಮಾಜಿ ಸಿಎಂ ಯಡಿಯೂರಪ್ಪ ಜೊತೆ ಚರ್ಚೆ ನಡೆಸಿದ್ದಾರೆ. ಹೀಗಾಗಿ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನ ಬಿ ಎಸ್ ವೈ ಭೇಟಿಯಾಗಿಯಾಗಿದ್ದಾರೆ.ಮೋದಿ ರಾಜ್ಯಕ್ಕೆ ಆಗಮನ ಮತ್ತು ಜನೋತ್ಸವ ಕಾರ್ಯಕ್ರಮ ಹಾಗೂ ರಾಜ್ಯಲ್ಲಿ ಪ್ರವಾಸ ಕೈಗೊಳ್ಳುವ ಬಗ್ಗೆ ಬಿಎಸ್ ವೈ ಜೊತೆ ಸಿಎಂ ಚರ್ಚೆ ‌ನಡೆಸಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಹಾನಿಯಾದ ಮನೆಗಳಿಗೆ 10ಸಾವಿರ ರೂ. ಪರಿಹಾರ ನೀಡಿದ ಸಿಎಂ...!