Select Your Language

Notifications

webdunia
webdunia
webdunia
webdunia

ನಾಳೆ ಶಕ್ತಿ ಯೋಜನೆಗೆ ಚಾಲನೆ ಕೊಡ್ತೀವಿ, ಎಲ್ರೂ ಬನ್ನಿ ಅಂತ ಹೇಳಿ ಹೊರಟ ಸಿಎಂ

ನಾಳೆ ಶಕ್ತಿ ಯೋಜನೆಗೆ ಚಾಲನೆ ಕೊಡ್ತೀವಿ, ಎಲ್ರೂ ಬನ್ನಿ ಅಂತ ಹೇಳಿ ಹೊರಟ ಸಿಎಂ
bangalore , ಶನಿವಾರ, 10 ಜೂನ್ 2023 (14:00 IST)
ಗ್ಯಾರಂಟಿಗಳ ಬಗ್ಗೆ ಎಲ್ಲ ಗೊಂದಲಗಳು ನಿವಾರಣೆ ಆಗಿವೆ.ಎಲ್ಲದರ ಬಗ್ಗೆ ಚರ್ಚೆ ಮಾಡಿ ಪರಿಹಾರ ಮಾಡಿದೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು.ಅಲ್ಲದೇ ಈ ವೇಳೆ ಮೋದಿಯವರು ಎಷ್ಟು ಭರವಸೆ ಕೊಟ್ಟಿದ್ರು, ಎಲ್ಲ ಈಡೇರಿಸಿದ್ರಾ? ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದು,ನಾಳೆ ಶಕ್ತಿ ಯೋಜನೆಗೆ ಚಾಲನೆ ಕೊಡ್ತೀವಿ, ಎಲ್ರೂ ಬನ್ನಿ ಅಂತ ಹೇಳಿ ಸಿಎಂ ಸಿದ್ದರಾಮಯ್ಯ ಹೊರಟರು.
 

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿಗೂ ಒಂದೇ ವೋಟು, ಸಫಾಯಿ ಕರ್ಮಚಾರಿಗೂ ಒಂದೇ ವೋಟು : ಸಿಎಂ