Webdunia - Bharat's app for daily news and videos

Install App

ಬಿಜೆಪಿಯವರನ್ನು ಸಖತ್ತಾಗಿ ಅಣಕಿಸಿದ ಸಿಎಂ

geetha
ಮಂಗಳವಾರ, 20 ಫೆಬ್ರವರಿ 2024 (15:00 IST)
ಬೆಂಗಳೂರು :20 ವರ್ಷಗಳ ನಂತರ ರೀಲ್ಸ್‌ ಗಳಿಂದ ಉಪೇಂದ್ರ ಸಿನಿಮಾದ ಏನಿಲ್ಲ ಏನಿಲ್ಲ ಸಾಂಗ್‌  ಮತ್ತೆ ಎಲ್ಲೆಡೆ ಜನಪ್ರಿಯವಾಗಿರುವ ಸಮಯದಲ್ಲೇ ಸಿಎಂ ಸಿದ್ದರಾಮಯ್ಯ ಅವರೂ ಸಹ ಸದನದಲ್ಲಿ ಆ ಹಾಡನ್ನು ಉಲ್ಲೇಖಿಸಿದ ಘಟನೆ ಮಂಗಳವಾರ ನಡೆಯಿತು. ಕರ್ನಾಟಕ ಬಜೆಟ್‌  ಮಂಡನೆಯ ದಿನ ಬಿಜೆಪಿಯವರು ಪ್ರತಿಭಟನೆಯಲ್ಲಿ ಏನಿಲ್ಲಾ ಏನಿಲ್ಲಾ ಸಿದ್ದರಾಮಯ್ಯ ಬಜೆಟ್‌ ನಲ್ಲಿ ಏನಿಲ್ಲ ಎಂದು ಹಾಡು ಹಾಡಿ ವ್ಯಂಗ್ಯವಾಡಿದ್ದರು. ಆ ಪ್ರಕರಣವನ್ನು ಇಂದು ಸದನದಲ್ಲಿ ಉಲ್ಲೇಖಿಸಿದ ಸಿಎಂ ನೀವು ಬಜೆಟ್‌ ಬಗ್ಗೆ ಅರಿವನ್ನೇ ಪಡೆದಿಲ್ಲ. ಅದಕ್ಕೆ ಬದಲಾಗಿ ಏನಿಲ್ಲ ಏನಿಲ್ಲ ಎಂದು ಹಾಡು ಹೇಳಿದ್ದಿರಿ ಎಂದು ಬಿಜೆಪಿಯವರನ್ನು ಅಣಕಿಸಿದರು. 

ಇದೇ ವೇಳೆ,  ನೀವು ಸದನದ ಸಮಯವನ್ನು ಎಷ್ಟು ಹಾಳುಮಾಡಿದರೂ ಸರಿ. ನನ್ನನ್ನು ಎಷ್ಟು ಬಾರಿ ವಿಷಯಾಂತರಗೊಳಿಸಿದರೂ ಸರಿ. ನಾನು ಮಾತನಾಡಬೇಕಿರುವುದನ್ನು ಮಾತಾಡಿಯೇ ಆಡುತ್ತೇನೆ ಎಂದು ಸಿಎಂ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments