ಬಿಜೆಪಿಯವರನ್ನು ಸಖತ್ತಾಗಿ ಅಣಕಿಸಿದ ಸಿಎಂ

geetha
ಮಂಗಳವಾರ, 20 ಫೆಬ್ರವರಿ 2024 (15:00 IST)
ಬೆಂಗಳೂರು :20 ವರ್ಷಗಳ ನಂತರ ರೀಲ್ಸ್‌ ಗಳಿಂದ ಉಪೇಂದ್ರ ಸಿನಿಮಾದ ಏನಿಲ್ಲ ಏನಿಲ್ಲ ಸಾಂಗ್‌  ಮತ್ತೆ ಎಲ್ಲೆಡೆ ಜನಪ್ರಿಯವಾಗಿರುವ ಸಮಯದಲ್ಲೇ ಸಿಎಂ ಸಿದ್ದರಾಮಯ್ಯ ಅವರೂ ಸಹ ಸದನದಲ್ಲಿ ಆ ಹಾಡನ್ನು ಉಲ್ಲೇಖಿಸಿದ ಘಟನೆ ಮಂಗಳವಾರ ನಡೆಯಿತು. ಕರ್ನಾಟಕ ಬಜೆಟ್‌  ಮಂಡನೆಯ ದಿನ ಬಿಜೆಪಿಯವರು ಪ್ರತಿಭಟನೆಯಲ್ಲಿ ಏನಿಲ್ಲಾ ಏನಿಲ್ಲಾ ಸಿದ್ದರಾಮಯ್ಯ ಬಜೆಟ್‌ ನಲ್ಲಿ ಏನಿಲ್ಲ ಎಂದು ಹಾಡು ಹಾಡಿ ವ್ಯಂಗ್ಯವಾಡಿದ್ದರು. ಆ ಪ್ರಕರಣವನ್ನು ಇಂದು ಸದನದಲ್ಲಿ ಉಲ್ಲೇಖಿಸಿದ ಸಿಎಂ ನೀವು ಬಜೆಟ್‌ ಬಗ್ಗೆ ಅರಿವನ್ನೇ ಪಡೆದಿಲ್ಲ. ಅದಕ್ಕೆ ಬದಲಾಗಿ ಏನಿಲ್ಲ ಏನಿಲ್ಲ ಎಂದು ಹಾಡು ಹೇಳಿದ್ದಿರಿ ಎಂದು ಬಿಜೆಪಿಯವರನ್ನು ಅಣಕಿಸಿದರು. 

ಇದೇ ವೇಳೆ,  ನೀವು ಸದನದ ಸಮಯವನ್ನು ಎಷ್ಟು ಹಾಳುಮಾಡಿದರೂ ಸರಿ. ನನ್ನನ್ನು ಎಷ್ಟು ಬಾರಿ ವಿಷಯಾಂತರಗೊಳಿಸಿದರೂ ಸರಿ. ನಾನು ಮಾತನಾಡಬೇಕಿರುವುದನ್ನು ಮಾತಾಡಿಯೇ ಆಡುತ್ತೇನೆ ಎಂದು ಸಿಎಂ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments