Webdunia - Bharat's app for daily news and videos

Install App

ಬೆಂಗಳೂರಿನ ಲಾಯರ್ಸ್ ಗುಡ್ ಲಾಯರ್ಸ್ ಎಂದು ಹಾಡಿಹೊಗಳಿದ ಸಿಎಂ

Webdunia
ಶನಿವಾರ, 5 ನವೆಂಬರ್ 2022 (18:39 IST)
ವಕೀಲರ ಭವನ 5,6,7 ಮಹಡಿ ಉದ್ಘಾಟನೆಯ ಕಾರ್ಯಕ್ರಮ ಸಿಟಿ‌ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆಯಿತು. ಸಿಎಂ ಬೊಮ್ಮಾಯಿ ಕಾರ್ಯಕ್ರಮದ ಉದ್ಘಾಟನೆ ಮಾಡಿದರು.ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ‌ ಇವತ್ತು ನಾವೇಲ್ಲರು ಸೇರಿ ವಕೀಲರ ಭವನ ಉದ್ಘಾಟನೆ ಮಾಡಿದ್ದೇವೆ.ಈ ಭವನಕ್ಕೆ ಕುವೆಂಪು ಅವರ ಹೆಸರು ಇಟ್ಟಿದ್ದು ನನಗೆ ಸಂತೋಷವಾಗಿದೆ.ನೀವು ಒಂದು ನಿರ್ಧಾರ ತೆಗೆದುಕೊಳ್ಳಬೇಕಾದರೆ ಒಮ್ಮೆ ಕುವೆಂಪು ಅವರನ್ನ ನೆನದು ನಿರ್ಧಾರ ಕೈಗೊಳ್ಳಿ ಒಳ್ಳೆದು ಆಗುತ್ತದೆ.2000 ಹೆಚ್ಚು ಮಹಿಳಾ ವಕೀಲರು ಕೆಲಸ ಮಾಡುತ್ತಿದ್ದಾರೆ ಎಂದು ಕೇಳಿ ತುಂಬಾ ಸಂತೋಷ ವಾಯಿತು .ಡಿಜೆಟೆಲ್ ಲೈಬ್ರರಿಗೆ ಅನೊಮೊದನೆ ಕೊಡುತ್ತೇವೆ.ನ್ಯಾಯ ಸಿಗಬೇಕಾದರೆ ವಕೀಲರ ಬೇಕೆ ಬೇಕು.ವಕೀಲರು ಕ್ಲೈಂಟ್ ಗೆ ನ್ಯಾಯಬದ್ದವಾಗಿರಬೇಕು ಅಷ್ಟೇ ನ್ಯಾಯಾಕ್ಕೂ ಅಷ್ಟೇ ಬದ್ದವಾಗಿರಬೇಕು.ಬೆಂಗಳೂರಿನ ಲಾಯರ್ಸ್ ಗುಡ್ ಲಾಯರ್ ಲಾ ಚೆಂಬರ್ ಅವಶ್ಯಕತೆ ಎಂದು ಹೇಳಿದ್ದಾರೆ.ಅದಕ್ಕೆ ಸೂಕ್ತ ಸ್ಥಳ ನೋಡಿ ಬರುವಂತಹ ಬಜೇಟ್ ನಲ್ಲಿ ಅನುಮತಿ ಕೊಡುತ್ತೇವೆ.ಲಾ ಪ್ರೊಟೆಕ್ಷನ್ ಆಕ್ಟ್ ಈ ಆಕ್ಟ್ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಿ ಬೆಳಗಾವಿ ಅಧಿವೇಶನದಲ್ಲಿ ಜಾರಿಗೆ ತರುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದರು.ಇನ್ನೂ ಕಾರ್ಯಕ್ರಮದಲ್ಲಿ ಸುಪ್ರಿಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ,ವಕೀಲರ ಸಂಘದ ರಾಜ್ಯಾಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ,ಲೋಕಪಯೋಗಿ ಇಲಾಖೆ ಸಚಿವ ಸಿ ಸಿ ಪಾಟೀಲ್,ಗುಜರಾತ್  ಹೈಕೋರ್ಟ್  ನ್ಯಾಯಮೂರ್ತಿ  ಅರವಿಂದ್ ಕುಮಾರ್ ಹೈಕೋರ್ಟ್  ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments