ಚಿಲುಮೆಗೆ ಅನುಮತಿಗೆ ಕೊಟ್ಟಿದೆ ಕಾಂಗ್ರೆಸ್ ಎಂದು ತಿರುಗೇಟು ನೀಡಿದ ಸಿಎಂ

Webdunia
ಭಾನುವಾರ, 20 ನವೆಂಬರ್ 2022 (16:25 IST)
ಮತದಾರರ ಪಟ್ಟಿ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಕಾಂಗ್ರೇಸ್ ಆರೋಪಗಳನ್ನ ತಳ್ಳಿಹಾಕಿದ್ದಾರೆ .ಅಲ್ಲದೇ  ನಾವು ಚುನಾವಣಾಧಿಕಾರಿಗೆ ದೂರು‌ ಕೊಟ್ಡಿದೀವಿ.ದೂರಿನಲ್ಲಿ ಸಿದ್ದರಾಮಯ್ಯ ಹೆಸರನ್ನೂ ಸೇರಿಸಿದೀವಿ.ಚಿಲುಮೆಗೆ ಅನುಮತಿ ಕೊಟ್ಟಿದ್ದೇ ಕಾಂಗ್ರೆಸ್.ಎಲೆಕ್ಷನ್ ಕಮೀಷನ್ ಮಾಡುವ ಕೆಲಸದ ಹೊಣೆಯನ್ನು ಕಾಂಗ್ರೆಸ್ ನವರು ಚಿಲುಮೆಗೆ ಕೊಟ್ಟಿದ್ರು.ಕಾಂಗ್ರೆಸ್ ನಾಯಕರೂ ಚಿಲುಮೆಯನ್ನು ಏಜೆನ್ಸಿಯಾಗಿ ಬಳಕೆ ಮಾಡಿಕೊಂಡಿದ್ದಾರೆ.ಕಾಂಗ್ರೆಸ್ ನವರು ನಮ್ಮ ಮೇಲೆ ರಾಜಕೀಯ ಪ್ರೇರಿತ ಆರೋಪ ಮಾಡ್ತಿದಾರೆ.ಎಲ್ಲ ಸತ್ಯ ಹೊರಗೆ ಬರಬೇಕು ಅಂತ 2013 ರಿಂದಲೂ ತನಿಖೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ.ಏನೋ ಒಂದು ದೊಡ್ಡ ಹಗರಣ ಸಿಕ್ತು ಅಂತ ಕಾಂಗ್ರೆಸ್ ನವರು ಅನ್ಕೊಂಡಿದ್ದಾರೆ.ಈ ಪ್ರಕರಣ ಅವರಿಗೇ ತಿರುಗುಬಾಣ ಆಗುತ್ತೆ ಎಂದು ಸಿಎಂ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌ ಪ್ರಮಾಣವಚನಕ್ಕೆ ಇವರೇ ದಿನ ನಿಗದಿ ಮಾಡಿದ್ದು

ಡಿಕೆ ಶಿವಕುಮಾರ್ ಕರ್ನಾಟಕ ನೂತನ ಸಿಎಂ: ಅಂದು ಹೇಳಿದ ಹೇಳಿಕೆ ನಿಜ ಮಾಡಿದ ಬಂಡೆ

ಹದಗೆಟ್ಟ ಆರ್ಥಿಕ ಸ್ಥಿತಿಗತಿಯನ್ನು ಸರಿಮಾಡಲು ಡಿಕೆ ಶಿವಕುಮಾರ್‌ಗೆ ಒಳ್ಳೆಯ ಅವಕಾಶ: ಅರವಿಂದ್‌ ಬೆಲ್ಲದ್‌

ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ: ಶಾಸಕಾಂಗ ಸಭೆಯ ಡೀಟೈಲ್ಸ್ ಇಲ್ಲಿದೆ

ಗ್ಯಾರಂಟಿ ಫಲಾನುಭವಿಗಳ ಹೆಸರು ಏಕಾಏಕಿ ತೆಗೆದು ಕಿರುಕುಳ ಕೊಡುವುದೇಕೆ: ಡಾ ಸಿಎನ್ ಅಶ್ವತ್ಥ್ ನಾರಾಯಣ ಪ್ರಶ್ನೆ

ಮುಂದಿನ ಸುದ್ದಿ
Show comments