Webdunia - Bharat's app for daily news and videos

Install App

ಚಿಲುಮೆಗೆ ಅನುಮತಿಗೆ ಕೊಟ್ಟಿದೆ ಕಾಂಗ್ರೆಸ್ ಎಂದು ತಿರುಗೇಟು ನೀಡಿದ ಸಿಎಂ

Webdunia
ಭಾನುವಾರ, 20 ನವೆಂಬರ್ 2022 (16:25 IST)
ಮತದಾರರ ಪಟ್ಟಿ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಕಾಂಗ್ರೇಸ್ ಆರೋಪಗಳನ್ನ ತಳ್ಳಿಹಾಕಿದ್ದಾರೆ .ಅಲ್ಲದೇ  ನಾವು ಚುನಾವಣಾಧಿಕಾರಿಗೆ ದೂರು‌ ಕೊಟ್ಡಿದೀವಿ.ದೂರಿನಲ್ಲಿ ಸಿದ್ದರಾಮಯ್ಯ ಹೆಸರನ್ನೂ ಸೇರಿಸಿದೀವಿ.ಚಿಲುಮೆಗೆ ಅನುಮತಿ ಕೊಟ್ಟಿದ್ದೇ ಕಾಂಗ್ರೆಸ್.ಎಲೆಕ್ಷನ್ ಕಮೀಷನ್ ಮಾಡುವ ಕೆಲಸದ ಹೊಣೆಯನ್ನು ಕಾಂಗ್ರೆಸ್ ನವರು ಚಿಲುಮೆಗೆ ಕೊಟ್ಟಿದ್ರು.ಕಾಂಗ್ರೆಸ್ ನಾಯಕರೂ ಚಿಲುಮೆಯನ್ನು ಏಜೆನ್ಸಿಯಾಗಿ ಬಳಕೆ ಮಾಡಿಕೊಂಡಿದ್ದಾರೆ.ಕಾಂಗ್ರೆಸ್ ನವರು ನಮ್ಮ ಮೇಲೆ ರಾಜಕೀಯ ಪ್ರೇರಿತ ಆರೋಪ ಮಾಡ್ತಿದಾರೆ.ಎಲ್ಲ ಸತ್ಯ ಹೊರಗೆ ಬರಬೇಕು ಅಂತ 2013 ರಿಂದಲೂ ತನಿಖೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ.ಏನೋ ಒಂದು ದೊಡ್ಡ ಹಗರಣ ಸಿಕ್ತು ಅಂತ ಕಾಂಗ್ರೆಸ್ ನವರು ಅನ್ಕೊಂಡಿದ್ದಾರೆ.ಈ ಪ್ರಕರಣ ಅವರಿಗೇ ತಿರುಗುಬಾಣ ಆಗುತ್ತೆ ಎಂದು ಸಿಎಂ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments