Webdunia - Bharat's app for daily news and videos

Install App

ಸಿಎಂ ಹೇಳಿಕೆ ತೀವ್ರವಾಗಿ ಖಂಡಿಸಿದ ರಾಮುಲು

Webdunia
ಬುಧವಾರ, 26 ಡಿಸೆಂಬರ್ 2018 (14:06 IST)
ರಾಜ್ಯದ ಮುಖ್ಯಮಂತ್ರಿ ಆದವರು ತಮ್ಮ ಸ್ಥಾನದ ಜವಾಬ್ದಾರಿ ಮರೆತು ಹೇಳಿಕೆ ನೀಡಿದ್ದಾರೆ ಎಂದು ಸಿಎಂ ಹೇಳಿಕೆಗೆ ಬಿಜೆಪಿ ಹಿರಿಯ ಶಾಸಕ ಬಿ.ಶ್ರೀರಾಮುಲು ತಿರುಗೇಟು ನೀಡಿದ್ದಾರೆ.

ಚಿತ್ರದುರ್ಗದಲ್ಲಿ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದು, ಸಿಎಂ ಅವರು ಅವರ ಪಕ್ಷದ ಕಾರ್ಯಕರ್ತನ ಕೊಲೆಯಾಗಿದೆ ಅನ್ನೋ ಕಾರಣಕ್ಕೆ ಉದ್ವೇಗದಿಂದ ಶೂಟ್ ಔಟ್ ಮಾಡಿ ಎಂದಿದ್ದಾರೆ. ಆದರೆ ರಾಜ್ಯದಲ್ಲಿ ನೂರಾರು ಹಿಂದು ಯುವಕರ ಹತ್ಯೆಗಳು ಆದಾಗ ಈ ಶಬ್ದ ಬಳಸಿಲ್ಲ.

ಕಾನೂನು ಸುವ್ಯವಸ್ಥೆ ಕಾಪಾಡಬೇಕಾದವರು ಈ ರೀತಿ ಮಾತನಾಡುವುದನ್ನ ಖಂಡಿಸುತ್ತೇನೆ ಎಂದರು.

ಜೆಡಿಎಸ್ ಮುಖಂಡನ ಹತ್ಯೆಗೆ ಸಂಬಂಧಿಸಿದಂತೆ ಸಿಎಂ ಹೇಳಿಕೆಗೆ ರಾಮುಲು ಖಂಡನೆ ವ್ಯಕ್ತಪಡಿಸಿದ್ದಾರೆ.
ಸಮ್ಮಿಶ್ರ ಸರ್ಕಾರ ಪತನಕ್ಕೆ ಸಂಬಂಧಿಸಿದಂತೆ ನಾನು ಮಾತನಾಡುವುದಿಲ್ಲ ಎಂದೂ ಬಿ. ಶ್ರೀರಾಮುಲು ಹೇಳಿಕೆ ನೀಡಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments