Webdunia - Bharat's app for daily news and videos

Install App

ಸಾವು,ಪೋಸ್ಟಿಂಗ್ ಕುರಿತಂತೆ ತನಿಖೆ ಆಗಿ ಸತ್ಯ ಹೊರ ಬರಲಿದೆ ಎಂದ ಸಿಎಂ

Webdunia
ಸೋಮವಾರ, 31 ಅಕ್ಟೋಬರ್ 2022 (15:01 IST)
ನಾಳೆ 67ನೇ‌ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ.ನಾಳೆ‌ ಮಧ್ಯಾಹ್ನ 4 ಗಂಟೆಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ವಿಧಾನಸೌಧದ ಮೆಟ್ಟಿಲುಗಳು ಮೇಲೆ ಪುನೀತ್ ಅವರಿಗೆ ಪ್ರಶಸ್ತಿ ನೀಡಲಾಗುವುದು.ಎಲ್ಲಾ ಅಭಿಮಾನಿಗಳು ಭಾಗವಹಿಸಬೇಕೆಂದು ಕೇಳಿಕೊಳ್ಳುತ್ತೇನೆ .ವಿವಿಧ ಕ್ಷೇತ್ರಗಳ ಸಾಧಕರಿಗೆ ನಾಳೆ‌ ರಾಜ್ಯೋತ್ಸವ ಪ್ರಶಸ್ತಿ ನೀಡ್ತೀದ್ದೇವೆ.ನವೆಂಬರ್ 2,3,4 ರಂದು ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮ ಮಾಡ್ತಿದ್ದೇವೆ.ವಿಶ್ವದ ನಾನಾ ಭಾಗದ ಹೂಡಿಕೆದಾರರು,ಬಂಡವಾಳಶಾಹಿಗಳು ಭಾಗಿಯಾಗ್ತಾರೆ.5 ಲಕ್ಷ ಕೋಟಿ ಹೂಡಿಕೆಯಾಗಲಿದೆ‌.ಅನೇಕ ಕ್ಷೇತ್ರಗಳ ಪ್ರಗತಿ,ಬೆಳವಣಿಗೆ ಸವಾಲುಗಳ ಬಗ್ಗೆ ಕೂಡ ಚರ್ಚೆ ನಡೆಸಲಾಗುವುದು.ಈ ಕಾರ್ಯಕ್ರಮ ಮುಂದಿನ ಕರ್ನಾಟಕದ ಆರ್ಥಿಕ ಬೆಳವಣಿಗೆಯ ದಿಕ್ಸೂಚಿಯಾಗಿರಲಿದೆ.ಈ ಕಾರ್ಯಕ್ರಮಕ್ಕೂ ಎಲ್ಲರೂ ಭಾಗಿಯಾಗಬೇಕು ಎಂದು ಕೋರುತ್ತೇನೆ ಎಂದು  ಮುಖ್ಯಮಂತ್ರಿ ಬೊಮ್ಮಾಯಿ‌ ಹೇಳಿದ್ದಾರೆ.
 
ಇನ್ನೂ ಸಚಿವ ಎಂಟಿಬಿ ನಾಗರಾಜ್ ಕುರಿತು ವೀಡಿಯೋ ವಿಚಾರವಾಗಿ ಈಗಾಗಲೇ ಡಿಜಿಪಿಯವರಿಗೆ ಸೂಚನೆ ನೀಡಿದ್ದೇನೆ. ಶೀಘ್ರವೇ ತನಿಖೆಯಿಂದ ಸತ್ಯ ಹೊರಗೆ ಬರಬೇಕು.ಅದಕ್ಕಾಗಿ ಉನ್ನತ ಅಧಿಕಾರಿಗಳ ಮಟ್ಟದಲ್ಲಿ ತನಿಖೆಗೆ ಸೂಚಿಸಲಾಗಿದೆ.ಹಿಂದೆ ಜ್ಯುಡಿಷಿಯಲ್ ತನಿಖೆ ಬಗ್ಗೆ ಏನಾಗಿದೆ ಎಂದು ಎಲ್ಲರಿಗೂ ಗೊತ್ತಿದೆ.ರೀಡೋ ತನಿಖೆ ಎಲ್ಲ ಏನಾಗಿದೆ ಎಂದು ಗೊತ್ತಿದೆ.ಅದಕ್ಕಾಗಿ ಬೇಗ ಸತ್ಯ ಹೊರಗೆ ಬರಲಿ.ಆ ಕಾರಣಕ್ಕಾಗಿ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗ್ತಿದೆ.ಸಾವು, ಪೋಸ್ಟಿಂಗ್ ಕುರಿತಂತೆ ತನಿಖೆ ಆಗಿ ಸತ್ಯ ಏನೆಂದು ಹೊರಗೆ ಬರಲಿದೆ ಎಂದು ನ್ಯಾಯಾಂಗ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್ ಗೆ ಸಿಎಂ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

ಮುಂದಿನ ಸುದ್ದಿ
Show comments