Select Your Language

Notifications

webdunia
webdunia
webdunia
webdunia

ರೈತರ ಕಷ್ಟಕ್ಕೆ ಸರಕಾರ ಸ್ಪಂದಿಸುತ್ತದೆ ಎಂದ ಸಿಎಂ

ಸಾಲ ಮನ್ನಾ
ಬೆಂಗಳೂರು , ಮಂಗಳವಾರ, 2 ಅಕ್ಟೋಬರ್ 2018 (20:19 IST)
ರಾಜ್ಯ ಸರಕಾರ ರೈತರ ಸಂಕಷ್ಟಕ್ಕೆ ಸ್ಪಂದನೆ ಮಾಡಲಿದೆ. ಯಾವ ರೈತರೂ ಸಹ ಆತ್ಮಹತ್ಯೆಗೆ ಶರಣಾಗಬಾರದು ಎಂದು ಸಿಎಂ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಮಹಾತ್ಮ ಗಾಂಧೀಜಿಯವರ 150ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸಾಲಮನ್ನಾದಂತಹ ಮಹತ್ವದ ನಿರ್ಧಾರವನ್ನು ರಾಜ್ಯ ಸರಕಾರ ಕೈಗೊಂಡಿದೆ. ಇಂಥ ಸಂದರ್ಭದಲ್ಲಿಯೂ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ ಎಂದರು.

ಎಲ್ಲಾ ಸಾಲವನ್ನು ಒಂದೇ ತಿಂಗಳಲ್ಲಿ ಮನ್ನಾ ಮಾಡಲು ಸಾಧ್ಯವಿಲ್ಲ. ಹಂತ-ಹಂತವಾಗಿ ಸಾಲ ಮನ್ನಾ ಮಾಡಬೇಕಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಗಾಂಧಿ ಜಯಂತಿಯಂದು ಸಿಎಂ ಹೇಳಿದ್ದೇನು ಗೊತ್ತಾ?