Select Your Language

Notifications

webdunia
webdunia
webdunia
webdunia

ಇಂದು ರಾಜ್ಯ ಸಚಿವ ಸಂಪುಟ ಸಭೆ ಕರೆದ ಸಿಎಂ

ಇಂದು ರಾಜ್ಯ ಸಚಿವ ಸಂಪುಟ ಸಭೆ ಕರೆದ ಸಿಎಂ
ಬೆಂಗಳೂರು , ಗುರುವಾರ, 30 ಏಪ್ರಿಲ್ 2020 (10:47 IST)
Normal 0 false false false EN-US X-NONE X-NONE

ಬೆಂಗಳೂರು : ಲಾಕ್ ಡೌನ್ ಕುರಿತು ಚರ್ಚಿಸಲು ಇಂದು ರಾಜ್ಯ ಸಚಿವ ಸಂಪುಟ ಸಭೆ ಕರೆಯಲಾಗಿದೆ.

 

ಬೆಳಿಗ್ಗೆ 11 ಗಂಟೆಗೆ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಕೊರೊನಾ ಭೀತಿ ಹಿನ್ನಲೆಯಲ್ಲಿ ಇಡೀ ರಾಜ್ಯವನ್ನೇ ಲಾಕ್ ಡೌನ್ ಮಾಡಲಾಗಿದೆ. ಆದರೆ ಇದೀಗ ಕೆಲವು ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ.
 

ಆದಕಾರಣ ಲಾಕ್ ಡೌನ್ ತೆರವುಗೊಳಿಸುವುದರ  ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಹೀಗಾಗಿ  ರಾಜ್ಯದಲ್ಲಿ ಮೇ 3ರ ಬಳಿಕ ಲಾಕ್ ಡೌನ್ ತೆರವುಗೊಳ್ಳಲಿದೆಯೇ ಎಂಬುದು ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ತಿಳಿಯಲಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ದೇಶದ ಆರ್ಥಿಕ ತಜ್ಞ ರಘುರಾಮ್ ರಾಜನ್ ಜತೆ ರಾಹುಲ್ ಗಾಂಧಿ ಸಂವಾದ