Webdunia - Bharat's app for daily news and videos

Install App

ಶಾಲಾ-ಕಾಲೇಜುಗಳನ್ನು ತೆರೆಯುವ ಕುರಿತು ಇಂದು ಮಹತ್ವದ ಸಭೆ ಕರೆದ ಸಿಎಂ

Webdunia
ಶುಕ್ರವಾರ, 23 ಅಕ್ಟೋಬರ್ 2020 (10:27 IST)
ಬೆಂಗಳೂರು :  ದೇಶದ 4 ರಾಜ್ಯಗಳಲ್ಲಿ ಈಗಾಗಲೇ ಹಂತ ಹಂತವಾಗಿ ಶಾಲಾ-ಕಾಲೇಜುಗಳ ಆರಂಭವಾದ ಹಿನ್ನಲೆಯಲ್ಲಿ  ಕೇಂದ್ರದ ಗೈಡ್ ಲೈನ್ಸ್ ಅನುಗುಣವಾಗಿ ಶಾಲಾ-ಕಾಲೇಜುಗಳನ್ನು ತೆರೆಯಲು  ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.

ಸೋಂಕು ನಿಯಂತ್ರಣದಲ್ಲಿರುವ ರಾಜ್ಯಗಳಾದ ಪಂಜಾಬ್, ಯುಪಿ, ಸಿಕ್ಕಿಂ, ಹಿಮಾಚಲ ಪ್ರದೇಶದಲ್ಲಿ  ಈಗಾಗಲೇ ಶಾಲಾ-ಕಾಲೇಜುಗಳು ಆರಂಭವಾಗಿದೆ. ಅಲ್ಲದೇ ಶಾಲಾ-ಕಾಲೇಜುಗಳ ಆರಂಭಿಸುವ ತೀರ್ಮಾನ ಆಯಾ ರಾಜ್ಯ ಸರ್ಕಾರಕ್ಕೆ ಬಿಟ್ಟಿದ್ದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಹಿನ್ನಲೆಯಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಮಹತ್ವದ ಸಭೆ ಕರೆದಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ್, ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments